ಆ್ಯಪ್ನಗರ

ವಾಲಾ ಸಿಕ್ಕಿಂಗೆ, ರಾಜ್ಯಕ್ಕೆ ಮಹಾಜನ್‌ ?

ರಾಜ್ಯಪಾಲ ವಿ.ಆರ್‌.ವಾಲಾ ಅಧಿಕಾರಾವಧಿ ಇದೇ ತಿಂಗಳು 7ಕ್ಕೆ ಮುಕ್ತಾಯಗೊಳ್ಳಲಿದ್ದು, ಸಿಕ್ಕಿಂಗೆ ವರ್ಗಾವಣೆಗೊಳ್ಳಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿ ಬಂದಿವೆ.

Vijaya Karnataka 2 Sep 2019, 5:00 am
ಬೆಂಗಳೂರು: ರಾಜ್ಯಪಾಲ ವಿ.ಆರ್‌.ವಾಲಾ ಅಧಿಕಾರಾವಧಿ ಇದೇ ತಿಂಗಳು 7ಕ್ಕೆ ಮುಕ್ತಾಯಗೊಳ್ಳಲಿದ್ದು, ಸಿಕ್ಕಿಂಗೆ ವರ್ಗಾವಣೆಗೊಳ್ಳಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿ ಬಂದಿವೆ.
Vijaya Karnataka Web vr vala to sikkim
ವಾಲಾ ಸಿಕ್ಕಿಂಗೆ, ರಾಜ್ಯಕ್ಕೆ ಮಹಾಜನ್‌ ?


ಐದು ರಾಜ್ಯಗಳಿಗೆ ಕೇಂದ್ರ ಸರಕಾರ ಹೊಸ ರಾಜ್ಯಪಾಲರನ್ನು ನೇಮಕಗೊಳಿಸಿದೆ. ಇನ್ನೊಂದು ವಾರದಲ್ಲಿ ಕರ್ನಾಟಕ ರಾಜ್ಯಪಾಲರ ಅವಧಿ ಮುಕ್ತಾಯಗೊಳ್ಳಲಿದೆ. ಅವರನ್ನು ಸಿಕ್ಕಿಂಗೆ ವರ್ಗಾಯಿಸುವ ಸಾಧ್ಯತೆ ಇದೆ. ರಾಜ್ಯಕ್ಕೆ ಬಿಜೆಪಿ ವಲಯದಲ್ಲಿ ಪ್ರಮುಖರಾಗಿರುವ ವ್ಯಕ್ತಿಯನ್ನೇ ನಿಯೋಜಿಸಲಾಗುತ್ತದೆ ಎಂಬ ಮಾತುಗಳಿವೆ. ಲೋಕಸಭೆ ಮಾಜಿ ಸ್ಪೀಕರ್‌ ಸುಮಿತ್ರಾ ಮಹಾಜನ್‌ ನೇಮಕ ಸಾಧ್ಯತೆ ದಟ್ಟವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ