ಆ್ಯಪ್ನಗರ

ಬೆಳೆಗೆ ನೀರು ಹರಿಸಲು ಡಿಕೆಶಿ ಸೂಚನೆ

ಲಕ್ಕವಳ್ಳಿ ಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿಕೆ...

Vijaya Karnataka 2 Jan 2019, 5:00 am
ಬೆಂಗಳೂರು: ಲಕ್ಕವಳ್ಳಿ ಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijaya Karnataka Web dkshivkumar


ಭದ್ರಾ ಅಣೆಕಟ್ಟೆಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಬುಧವಾರದಿಂದಲೇ (ಜ.2) ನೀರು ಹರಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

''ಬೇಸಿಗೆ ಬೆಳೆ ಬೆಳೆಯಲು ಹಾಗೂ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ತಕ್ಷಣ ನೀರು ಹರಿಸಬೇಕು. ಯಾವುದೇ ಕಾರಣಕ್ಕೂ ರೈತರ ಬೆಳೆ ಹಾಳಾಗಲು ಅವಕಾಶ ನೀಡಬಾರದು,'' ಎಂದು ಸಚಿವರು ಸೂಚಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ