ಆ್ಯಪ್ನಗರ

ಕನ್ನಡಿಗರ ಹಿತರಕ್ಷಣೆಗೆ ಬದ್ದ : ಸಿಎಂ

ಕನ್ನಡ ಹಾಗೂ ಕನ್ನಡಿಗರ ಹಿತರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Vijaya Karnataka 20 Aug 2019, 5:00 am
ಬೆಂಗಳೂರು : ಕನ್ನಡ ಹಾಗೂ ಕನ್ನಡಿಗರ ಹಿತರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
Vijaya Karnataka Web we have concern to kannadigas says cm
ಕನ್ನಡಿಗರ ಹಿತರಕ್ಷಣೆಗೆ ಬದ್ದ : ಸಿಎಂ


ಕಾನೂನು -ಸುವ್ಯವಸ್ಥೆ ದೃಷ್ಟಿಯಿಂದ ಭಾನುವಾರ ನಡೆದ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆಯೇ ವಿನಃ ಕನ್ನಡ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಕ್ರಮ ತೆಗೆದುಕೊಂಡಿಲ್ಲ. ನಾನು ರೈತರ ಪರ ಇರುವುದು ಎಷ್ಟು ಸ್ಪಷ್ಟವೋ, ಕನ್ನಡಿಗರ ಪರ ಇರುವುದು ಅಷ್ಟೇ ಸತ್ಯ. ಸರ್ವೇಜನಾಃ ಸುಖಿನೋ ಭವಂತು ಎನ್ನುವುದೇ ನನ್ನ ಮೂಲಮಂತ್ರ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ