ಆ್ಯಪ್ನಗರ

ಕೆ.ಪಿ.ಎಸ್‌ ಸಹಿತ ಇಬ್ಬರು ನಾಮಪತ್ರ ಸಲ್ಲಿಕೆ

ಲೋಕಸಭೆ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದಿಂದ ಶನಿವಾರ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಅದರಂತೆ ಅಭ್ಯರ್ಥಿಗಳಾದ ಕೆ.ಪಿ. ಸತೀಶ್ಚಂದ್ರನ್‌ (ಸಿಪಿಐಎಂ) ಹಾಗೂ ಸಿ.ಎಚ್‌. ಕುಂಞಂಬು (ಸಿಪಿಐಎಂ) ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ. ಡಿ. ಸಜಿತ್‌ಬಾಬು ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

Vijaya Karnataka 31 Mar 2019, 5:00 am
ಕಾಸರಗೋಡು: ಲೋಕಸಭೆ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದಿಂದ ಶನಿವಾರ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಅದರಂತೆ ಅಭ್ಯರ್ಥಿಗಳಾದ ಕೆ.ಪಿ. ಸತೀಶ್ಚಂದ್ರನ್‌ (ಸಿಪಿಐಎಂ) ಹಾಗೂ ಸಿ.ಎಚ್‌. ಕುಂಞಂಬು (ಸಿಪಿಐಎಂ) ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ. ಡಿ. ಸಜಿತ್‌ಬಾಬು ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
Vijaya Karnataka Web k p sathishandra nomination file
ಕೆ.ಪಿ.ಎಸ್‌ ಸಹಿತ ಇಬ್ಬರು ನಾಮಪತ್ರ ಸಲ್ಲಿಕೆ


ಶನಿವಾರ ವಿದ್ಯಾನಗರ ಸಿಪಿಎಂ ಕಚೇರಿಯಿಂದ ಎಡರಂಗ ನೇತಾರರು ಮತ್ತು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಕಲೆಕ್ಟರೇಟ್‌ಗೆ ಆಗಮಿಸಿ ಚುನಾವಣಾಧಿಕಾರಿ ಡಾ. ಡಿ. ಸಜಿತ್‌ ಬಾಬು ಅವರಿಗೆ ನಾಮಪ್ರತ್ರ ಸಲ್ಲಿಸಿದರು. ಈ ಸಂದರ್ಭ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎಂ.ವಿ. ಬಾಲಕೃಷ್ಣನ್‌ ಮಾಸ್ತರ್‌, ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್‌, ಸಂಸದ ಪಿ. ಕರುಣಾಕರನ್‌, ಶಾಸಕ ಕೆ. ಕುಂಞಿರಾಮನ್‌, ಶಾಸಕ ರಾಜೇಶ್‌ ಸಹಿತ ಸಿಪಿಎಂ ನೇತಾರರು ಭಾಗವಹಿಸಿದ್ದÜರು.

ಎನ್‌ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಏ. 1ರಂದು ಮತ್ತು ಯುಡಿಎಫ್‌ ಅಭ್ಯರ್ಥಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ಏ. 3ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏ. 4ರ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ