ಮಡಿಕೇರಿ: ಮಡಿಕೇರಿ ಮತ್ತು ಗೋಣಿಕೊಪ್ಪಲು ನಗರದಲ್ಲಿ ನಡೆಯುವ ದಸರಾ ಉತ್ಸವವನ್ನು ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅನುವಾಗುವಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸೆ. 28ರ ಮಧ್ಯ ರಾತ್ರಿಯಿಂದ ಅ.1ರ ಬೆಳಗ್ಗೆ 10 ಗಂಟೆಯವರೆಗೆ ಕುಶಾಲನಗರ, ಸುಂಟಿಕೊಪ್ಪ, ಮಡಿಕೇರಿ ಮತ್ತು ಗೋಣಿಕೊಪ್ಪಲು ನಗರ-ಪಟ್ಟಣಗಳ 10 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲ ರೀತಿಯ ಮದ್ಯ ಮಾರಾಟ ಮಳಿಗೆಗಳಲ್ಲಿ ಮಾರಾಟವನ್ನು ಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ'ಸೋಜ ಆದೇಶ ಹೊರಡಿಸಿದ್ದಾರೆ.
ಮದ್ಯ ಮಾರಾಟ ನಿಷೇಧ
ಮಡಿಕೇರಿ ಮತ್ತು ಗೋಣಿಕೊಪ್ಪಲು ನಗರದಲ್ಲಿ ನಡೆಯುವ ದಸರಾ ಉತ್ಸವವನ್ನು ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅನುವಾಗುವಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸೆ. 28ರ ಮಧ್ಯ ರಾತ್ರಿಯಿಂದ ಅ.1ರ ಬೆಳಗ್ಗೆ 10 ಗಂಟೆಯವರೆಗೆ ಕುಶಾಲನಗರ, ಸುಂಟಿಕೊಪ್ಪ, ಮಡಿಕೇರಿ ಮತ್ತು ಗೋಣಿಕೊಪ್ಪಲು ನಗರ-ಪಟ್ಟಣಗಳ 10 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲ ರೀತಿಯ ಮದ್ಯ ಮಾರಾಟ ಮಳಿಗೆಗಳಲ್ಲಿ ಮಾರಾಟವನ್ನು ಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ'ಸೋಜ ಆದೇಶ ಹೊರಡಿಸಿದ್ದಾರೆ.
Vijaya Karnataka Web 27 Sep 2017, 5:00 am