ಆ್ಯಪ್ನಗರ

12 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ

ಮನೆ ಮುಂಭಾಗದ ಚರಂಡಿಯ ಪೈಪ್‌ನೊಳಗೆ ಸೇರಿಕೊಂಡು ಆತಂಕ ಸೃಷ್ಟಿಸಿದ್ದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.

Vijaya Karnataka 5 May 2019, 5:00 am
ಸೋಮವಾರಪೇಟೆ (ಕೊಡಗು ಜಿಲ್ಲೆ): ಮನೆ ಮುಂಭಾಗದ ಚರಂಡಿಯ ಪೈಪ್‌ನೊಳಗೆ ಸೇರಿಕೊಂಡು ಆತಂಕ ಸೃಷ್ಟಿಸಿದ್ದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.
Vijaya Karnataka Web MDK-MDK4SPT3


ಭಾಗಮಂಡಲ ಸಮೀಪದ ಸಣ್ಣಪುಲಿಕೋಟು ಗ್ರಾಮದ ಪಂದ್ಯಂಡ ಪೂವಯ್ಯ ಎಂಬುವವರ ಎಸ್ಟೇಟ್‌ ಮನೆಯ ಮುಂಭಾಗದ ಚರಂಡಿಯಲ್ಲಿ ಸೇರಿಕೊಂಡಿದ್ದ ಕಾಳಿಂಗ ಸರ್ಪವನ್ನು ಸೆರೆಹಿಡಿದ ಸ್ನೇಕ್‌ ರಘು ಅವರು, ಭಾಗಮಂಡಲ ವಲಯ ಅರಣ್ಯ ಸಿಬ್ಬಂದಿ ಸಮ್ಮುಖದಲ್ಲಿ ಸುರಕ್ಷಿತವಾಗಿ ಪಟ್ಟಿಘಾಟ್‌ ಮೀಸಲು ಅರಣ್ಯಕ್ಕೆ ಬಿಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ