ಪ್ರಚೋದನಕಾರಿ ಪೋಸ್ಟರ್, ದೂರು
ಅಯೋಧ್ಯೆ ಪ್ರಕರಣದ ತೀರ್ಪು ಕುರಿತು ಪ್ರಚೋದನಕಾರಿ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಯೊಂದರ ವಿರುದ್ಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Vijaya Karnataka 21 Nov 2019, 5:00 am
ಸುಂಟಿಕೊಪ್ಪ: ಅಯೋಧ್ಯೆ ಪ್ರಕರಣದ ತೀರ್ಪು ಕುರಿತು ಪ್ರಚೋದನಕಾರಿ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಯೊಂದರ ವಿರುದ್ಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಲ್ಲಿನ ಗ್ರಾಮ ಪಂಚಾಯಿತಿಯ ಗೋಡೆ, ಬಸ್ಸು ತಂಗುದಾಣದ ಗೋಡೆಯ ಮೇಲೆ ಪೋಸ್ಟರ್ಗಳನ್ನು ಅಂಟಿಸಿದ್ದು, ''ಗ್ರಾಮ ಪಂಚಾಯಿತಿಯ ಅನುಮತಿ ಪಡೆಯದೇ ಮತೀಯ ಸಾಮರಸ್ಯ ಕದಡುವ ಉದ್ದೇಶದಿಂದ ಸಾರ್ವಜನಿಕ ಸ್ಥಳದಲ್ಲಿ ಕರಪತ್ರ ಅಂಟಿಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಿ,'' ಎಂದು ಗ್ರಾಮ ಪಂಚಾಯಿತಿ ಮೂಲಕ ಲಿಖಿತ ದೂರು ನೀಡಲಾಗಿದೆ. ಠಾಣಾಧಿಕಾರಿ ತಿಮ್ಮಪ್ಪ ದೂರು ದಾಖಲಿಸಿಕೊಂಡಿದ್ದಾರೆ.
ಇಲ್ಲಿನ ಗ್ರಾಮ ಪಂಚಾಯಿತಿಯ ಗೋಡೆ, ಬಸ್ಸು ತಂಗುದಾಣದ ಗೋಡೆಯ ಮೇಲೆ ಪೋಸ್ಟರ್ಗಳನ್ನು ಅಂಟಿಸಿದ್ದು, ''ಗ್ರಾಮ ಪಂಚಾಯಿತಿಯ ಅನುಮತಿ ಪಡೆಯದೇ ಮತೀಯ ಸಾಮರಸ್ಯ ಕದಡುವ ಉದ್ದೇಶದಿಂದ ಸಾರ್ವಜನಿಕ ಸ್ಥಳದಲ್ಲಿ ಕರಪತ್ರ ಅಂಟಿಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಿ,'' ಎಂದು ಗ್ರಾಮ ಪಂಚಾಯಿತಿ ಮೂಲಕ ಲಿಖಿತ ದೂರು ನೀಡಲಾಗಿದೆ. ಠಾಣಾಧಿಕಾರಿ ತಿಮ್ಮಪ್ಪ ದೂರು ದಾಖಲಿಸಿಕೊಂಡಿದ್ದಾರೆ.