ಆ್ಯಪ್ನಗರ

ಆಟೋ ಮೇಲೆ ಕಾಡಾನೆ ದಾಳಿ

ಇಲ್ಲಿನ ಸಿದ್ದಾಪುರ ಸಮೀಪದ ಬಜಗೋಲ್ಲಿಯ ಮುಖ್ಯರಸ್ತೆಯಲ್ಲಿ ಆಟೋ ಮೇಲೆ ಕಾಡಾನೆ ದಾಳಿ ನಡೆಸಿದ್ದು,ಆಟೋ ಸಂಪೂರ್ಣ ಜಖಂಗೊಂಡಿದೆ. ಆಟೋದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Vijaya Karnataka Web 28 Jul 2018, 9:31 pm
ವಿರಾಜಪೇಟೆ: ಇಲ್ಲಿನ ಸಿದ್ದಾಪುರ ಸಮೀಪದ ಬಜಗೋಲ್ಲಿಯ ಮುಖ್ಯರಸ್ತೆಯಲ್ಲಿ ಆಟೋ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಆಟೋ ಸಂಪೂರ್ಣ ಜಖಂಗೊಂಡಿದೆ. ಆಟೋದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Vijaya Karnataka Web Elephant attack


ಸಿದ್ದಾಪುರದಿಂದ ಬಜೆಗೊಲ್ಲಿ ಗ್ರಾಮಕ್ಕೆ ಬಾಡಿಗೆ ತೆರಳುತ್ತಿದ್ದ ಸಂದರ್ಭ ರಸ್ತೆಗೆ ಬಂದ ಕಾಡಾನೆಯೊಂದು ಆಟೋ ಮೇಲೆ ದಾಳಿ ಮಾಡಿದೆ. ಕಾಡಾನೆ ದಾಳಿಯ ಆಕ್ರೋಶಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.

ಹಾಡುಹಗಲೇ ನಡೆದ ಈ ಪ್ರಕರಣದಿಂದ ವಾಹನ ಸವಾರರು ಮತ್ತು ಸ್ಥಳೀಯರು ಭಯಭೀತರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ