ಆ್ಯಪ್ನಗರ

14ರಂದು ರಕ್ತದಾನ ಶಿಬಿರ

ಪುಷ್ಪಗಿರಿ ಜೇಸಿ ಸಂಸ್ಥೆಯಿಂದ ಅಂತಾರಾಷ್ಟ್ರೀಯ ರಕ್ತ ದಾನ ದಿನದ ಅಂಗವಾಗಿ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಾಗೂ ರಕ್ತ ಗುಂಪು ಪರೀಕ್ಷೆ ನಡೆಯಲಿದೆ ಎಂದು ...

Vijaya Karnataka 11 Jun 2019, 5:00 am
ಸೋಮವಾರಪೇಟೆ: ಪುಷ್ಪಗಿರಿ ಜೇಸಿ ಸಂಸ್ಥೆಯಿಂದ ಅಂತಾರಾಷ್ಟ್ರೀಯ ರಕ್ತ ದಾನ ದಿನದ ಅಂಗವಾಗಿ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಾಗೂ ರಕ್ತ ಗುಂಪು ಪರೀಕ್ಷೆ ನಡೆಯಲಿದೆ ಎಂದು ಪುಷ್ಪಗಿರಿ ಸಂಸ್ಥೆಯ ಯೋಜನಾ ನಿರ್ದೇಶಕ ಕೆ.ಜೆ.ಗಿರೀಶ್‌ ತಿಳಿಸಿದ್ದಾರೆ.
Vijaya Karnataka Web blood donation camp on 14th
14ರಂದು ರಕ್ತದಾನ ಶಿಬಿರ


ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ''ಜೂ. 14ರ ಶುಕ್ರವಾರ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಸೋಮವಾರಪೇಟೆಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಮತ್ತು ರಕ್ತ ಗುಂಪು ಪರೀಕ್ಷೆ ನಡೆಯಲಿದ್ದು , ಸಾರ್ವಜನಿಕರು ,ಸಂಘ ಸಂಸ್ಥೆಯವರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಜಿಲ್ಲಾ ರಕ್ತ ನಿಧಿ ಕೇಂದ್ರದ ಅಧಿಕಾರಿ ಕರುಂಬಯ್ಯ,ವೈದ್ಯರಾದ ಸುಪರ್ಣಾ ಕೃಷ್ಣಾನಂದ ಪಾಲ್ಗೊಳ್ಳಲಿದ್ದಾರೆ,'' ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಜೇಸಿ ವಲಯಾಧಿಕಾರಿ ಮಾಯಾ ಗಿರೀಶ್‌, ಉಪಾಧ್ಯಕ್ಷ ರಾದ ಜಯಲಕ್ಷ್ಮೇ, ಜೇಸೀ ನಿಕಟಪೂರ್ವ ಅಧ್ಯಕ್ಷ ಗುರುಪ್ರಸಾದ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ