ಆ್ಯಪ್ನಗರ

ಪ್ರಾಣಿ ಬೇಟೆಗೆ ಯತ್ನಿಸುತ್ತಿದ್ದ ಮೂವರ ಸೆರೆ

ತಾಲೂಕಿನ ನಿಡ್ತ ಮೀಸಲು ಅರಣ್ಯದಲ್ಲಿ ಉರುಳು ಹಾಕಿ ವನ್ಯಪ್ರಾಣಿಗಳನ್ನು ಬೇಟೆಯಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

Vijaya Karnataka 2 Sep 2019, 5:00 am
ಸೋಮವಾರಪೇಟೆ: ತಾಲೂಕಿನ ನಿಡ್ತ ಮೀಸಲು ಅರಣ್ಯದಲ್ಲಿ ಉರುಳು ಹಾಕಿ ವನ್ಯಪ್ರಾಣಿಗಳನ್ನು ಬೇಟೆಯಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
Vijaya Karnataka Web capture three of them trying to hunt animals
ಪ್ರಾಣಿ ಬೇಟೆಗೆ ಯತ್ನಿಸುತ್ತಿದ್ದ ಮೂವರ ಸೆರೆ


ಅಳಿಲುಗುಪ್ಟೆ ಗ್ರಾಮದ ಎ.ಕೆ.ಪ್ರಸನ್ನ, ಎ.ಎನ್‌.ಮಲ್ಲೇಶ್‌, ಅರಗಲ್ಲುಗ್ರಾಮದ ಎ.ಎನ್‌.ಪುಷ್ಪರಾಜು ಬಂಧಿತರು. ಒಂದು ಬೈಕ್‌, ಉರುಳು, ಟಾರ್ಚ್ಗಳು ಹಾಗೂ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಲಾಗಿದೆ.

ಎಸಿಎಫ್‌ ನೆಹರು ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಆರ್‌ಎಫ್‌ಒ ಶಮಾ, ಡಿಆರ್‌ಎಫ್‌ಒ ಪುನೀತ್‌, ಸಿಬ್ಬಂದಿ ರಾಜಣ್ಣ, ಯೋಗೇಶ್‌, ಸಂದೀಪ್‌, ಅಂಥೋಣಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ