ಆ್ಯಪ್ನಗರ

ಕೊಡಗು: ಅಕ್ಟೋಬರ್‌ 17ರಂದು ಕಾವೇರಿ ತೀರ್ಥೋದ್ಭವ

ಅಕ್ಟೋಬರ್ 14 ರಂದು ಸಾಯಂಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗುವುದು. ಅಕ್ಟೋಬರ್ 17ರಂದು ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಮೂಲಕಾವೇರಿ ತೀಥೋದ್ಭವದ ಪುಣ್ಯ ಕಾರ್ಯ ನಡೆಯಲಿದೆ

Vijaya Karnataka Web 22 Sep 2020, 10:15 pm
ಕೊಡಗು: ಅಕ್ಟೋಬರ್ 17 ರಂದು ಬೆಳಗ್ಗೆ 7.03 ಗಂಟೆಗೆ ಕಾವೇರಿ ತೀರ್ಥೋದ್ಭವವಾಗಲಿದೆ.
Vijaya Karnataka Web ತಲಕಾವೇರಿ
ತಲಕಾವೇರಿ


ಸೆಪ್ಟಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 4 ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೖಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅಕ್ಟೋಬರ್ 14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುವುದು.

ಅಕ್ಟೋಬರ್ 14 ರಂದು ಸಾಯಂಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗುವುದು. ಅಕ್ಟೋಬರ್ 17ರಂದು ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಮೂಲಕಾವೇರಿ ತೀಥೋದ್ಭವದ ಪುಣ್ಯ ಕಾರ್ಯ ನಡೆಯಲಿದೆ ತಲಕಾವೇರಿ ಭಾಗಮಂಡಲ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ