ಕೊಡಗು: ಅಕ್ಟೋಬರ್ 17 ರಂದು ಬೆಳಗ್ಗೆ 7.03 ಗಂಟೆಗೆ ಕಾವೇರಿ ತೀರ್ಥೋದ್ಭವವಾಗಲಿದೆ.
ಸೆಪ್ಟಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 4 ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೖಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅಕ್ಟೋಬರ್ 14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುವುದು.
ಅಕ್ಟೋಬರ್ 14 ರಂದು ಸಾಯಂಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗುವುದು. ಅಕ್ಟೋಬರ್ 17ರಂದು ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಮೂಲಕಾವೇರಿ ತೀಥೋದ್ಭವದ ಪುಣ್ಯ ಕಾರ್ಯ ನಡೆಯಲಿದೆ ತಲಕಾವೇರಿ ಭಾಗಮಂಡಲ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೆಪ್ಟಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 4 ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೖಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅಕ್ಟೋಬರ್ 14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುವುದು.
ಅಕ್ಟೋಬರ್ 14 ರಂದು ಸಾಯಂಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗುವುದು. ಅಕ್ಟೋಬರ್ 17ರಂದು ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಮೂಲಕಾವೇರಿ ತೀಥೋದ್ಭವದ ಪುಣ್ಯ ಕಾರ್ಯ ನಡೆಯಲಿದೆ ತಲಕಾವೇರಿ ಭಾಗಮಂಡಲ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.