ಆ್ಯಪ್ನಗರ

ಹಲ್ಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ

ಸೋಮವಾರಪೇಟೆ ವಕೀಲರ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್‌ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕುಶಾಲನಗರ ವಕೀಲರ ಸಂಘ ಖಂಡಿಸಿದೆ.

Vijaya Karnataka 7 Aug 2018, 5:00 am
ಕುಶಾಲನಗರ
Vijaya Karnataka Web court proceeding boycott condemning assult
ಹಲ್ಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ


ಸೋಮವಾರಪೇಟೆ ವಕೀಲರ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್‌ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕುಶಾಲನಗರ ವಕೀಲರ ಸಂಘ ಖಂಡಿಸಿದೆ.

ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟಿಸಿದ ವಕೀಲರು, ಈಚಿನ ದಿನಗಳಲ್ಲಿ ವಕೀಲರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಸಂಘದ ಉಪಾಧ್ಯಕ್ಷ ವೆಂಕಟರಮಣ ರಾವ್‌, ಕಾರ್ಯದರ್ಶಿ ಕೆ.ಬಿ.ಮೋಹನ್‌, ಪದಾಧಿಕಾರಿಗಳಾದ ಸಂತೋಷ್‌, ಪಾಲಾಕ್ಷ , ರಾಬಿನ್‌, ನಳಿನಿಕುಮಾರಿ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ