ಆ್ಯಪ್ನಗರ

ಕೊಡಗು: ಚಿಕನ್‌ ಸಾಂಬಾರ್‌ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!

ಸೋಮವಾರ ರಾತ್ರಿ ಊಟ ಮಾಡುವ ಸಂದರ್ಭ ಚಿಕನ್‌ ಸಾಂಬಾರ್‌ ಬಡಿಸುವ ವಿಚಾರದಲ್ಲಿ ಜಗಳ ನಡೆದು ಆರೋಪಿಯು ಬ್ಯಾಟ್‌ ಹಾಗೂ ಸೌದೆಯಿಂದ ಕುಮಾರ್‌ದಾಸ ಅವರ ತಲೆಗೆ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka Web 30 Dec 2020, 7:01 am
ಶ್ರೀಮಂಗಲ: ಪೊನ್ನಂಪೇಟೆ ತಾಲೂಕು ನಾಲ್ಕೇರಿ ಗ್ರಾಮದ ತೋಟದಲ್ಲಿ ಸೋಮವಾರ ರಾತ್ರಿ ಕಾರ್ಮಿಕರ ನಡುವೆ ಊಟದ ವಿಚಾರವಾಗಿ ನಡೆದ ಗಲಾಟೆ ವೇಳೆ ಹಲ್ಲೆಯಿಂದ ಒಬ್ಬ ಮೃತಪಟ್ಟಿದ್ದಾರೆ.
Vijaya Karnataka Web chicken masala


ಕೊಡಗಿನಲ್ಲಿ ಮತ್ತೆ ಚಿಗುರಿದ ಪ್ರವಾಸೋದ್ಯಮ..! ಮೂರ್ನಾಲ್ಕು ದಿನದಲ್ಲಿ 50ಸಾವಿರಕ್ಕೂ ಹೆಚ್ಚು ಮಂದಿ ಭೇಟಿ..!

ನಂಜನಗೂಡು ತಾಲೂಕಿನ ಕೊತ್ತನಹಳ್ಳಿಯ ಕುಮಾರ್‌ ದಾಸ (25) ಕೊಲೆಯಾದ ಕಾರ್ಮಿಕ. 17 ವರ್ಷದ ಹುಡುಗ ಕೊಲೆ ಆರೋಪಿಯಾಗಿದ್ದು, ಕುಟ್ಟ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಇಬ್ಬರೂ 25 ದಿನಗಳ ಹಿಂದೆ ಮಹೇಶ್‌ ಅವರ ತೋಟದಲ್ಲಿ ಕೆಲಸಕ್ಕೆ ಸೇರಿಕೊಂಡು ಒಟ್ಟಾಗಿ ವಾಸಿಸುತ್ತಿದ್ದರು.

ಗ್ರಾ.ಪಂ. ಎಲೆಕ್ಷನ್‌ ರಿಸಲ್ಟ್: 2,14,740 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ; ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭ..!

ಸೋಮವಾರ ರಾತ್ರಿ ಊಟ ಮಾಡುವ ಸಂದರ್ಭ ಚಿಕನ್‌ ಸಾಂಬಾರ್‌ ಬಡಿಸುವ ವಿಚಾರದಲ್ಲಿ ಜಗಳ ನಡೆದು ಆರೋಪಿಯು ಬ್ಯಾಟ್‌ ಹಾಗೂ ಸೌದೆಯಿಂದ ಕುಮಾರ್‌ದಾಸ ಅವರ ತಲೆಗೆ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ