ಆ್ಯಪ್ನಗರ

ಭಾರಿ ಮಳೆಗಾಳಿಗೆ ಮನೆ ಜಖಂ

ಧಾರಾಕಾರ ಮಳೆಗಾಳಿಯಿಂದಾಗಿ ಕೊಂಡಂಗೇರಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಮನೆಯೊಂದರ ಚಾವಣಿ ಹಾರಿ ಹೋಗಿ ಸಂಪೂರ್ಣ ಜಖಂಗೊಂಡಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Vijaya Karnataka 11 Jul 2019, 5:00 pm
ಸಿದ್ದಾಪುರ
Vijaya Karnataka Web heavy rain damages house
ಭಾರಿ ಮಳೆಗಾಳಿಗೆ ಮನೆ ಜಖಂ


ಧಾರಾಕಾರ ಮಳೆಗಾಳಿಯಿಂದಾಗಿ ಕೊಂಡಂಗೇರಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಮನೆಯೊಂದರ ಚಾವಣಿ ಹಾರಿ ಹೋಗಿ ಸಂಪೂರ್ಣ ಜಖಂಗೊಂಡಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಮೀರ್‌ ಎಂಬುವವರು ಮನೆಯಲ್ಲಿ ಕುಟುಂಬ ಸಮೇತ ನಿದ್ರಿಸುತ್ತಿದ್ದ ಸಂದರ್ಭ ಧಾರಾಕಾರ ಮಳೆಯೊಂದಿಗೆ ಗಾಳಿ ಬೀಸಿದ ಪರಿಣಾಮ ಚಾವಣಿ ಹಾರಿಹೋಗಿ ಹಾನಿಯಾಗಿದೆ. ಚಾವಣಿ ಕುಸಿದು ಬೀಳುವ ಸಂದರ್ಭ ಮನೆಯಲ್ಲಿದ್ದವರು ಹಿಂಬಾಗಿಲಿನಿಂದ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿ ಅನಿಲ್‌ ಹಾಗೂ ಗ್ರಾಮ ಲೆಕ್ಕಿಗ ಹೋಮಪ್ಪ ಬಣಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ