ಆ್ಯಪ್ನಗರ

ಹಾಪ್‌ಕಾಮ್ಸ್‌ ಮಳಿಗೆಗೆ ಚಾಲನೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾರಂಭವಾದ ಹಣ್ಣು ತರಕಾರಿ ಖರೀದಿ ಕೇಂದ್ರಕ್ಕೆ (ಹಾಪ್‌ಕಮ್ಸ್‌) ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

Vijaya Karnataka 19 Feb 2019, 9:14 pm
ಗೋಣಿಕೊಪ್ಪಲು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾರಂಭವಾದ ಹಣ್ಣು ತರಕಾರಿ ಖರೀದಿ ಕೇಂದ್ರಕ್ಕೆ (ಹಾಪ್‌ಕಮ್ಸ್‌) ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.
Vijaya Karnataka Web hopcoms shop inagurated
ಹಾಪ್‌ಕಾಮ್ಸ್‌ ಮಳಿಗೆಗೆ ಚಾಲನೆ


ರೈತರು ಬೆಳೆದ ಹಣ್ಣು, ತರಕಾರಿ ಬೆಳೆಗಳಿಗೆ ಸೂಕ್ತ ಬೆಲೆ ದೊರಕುವಂತೆ ಮತ್ತು ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಹಣ್ಣು, ತರಕಾರಿ ಸಿಗುವಂತೆ ಮಾಡುವ ವ್ಯವಸ್ಥೆಯ ಮುಕ್ತ ಮಾರುಕಟ್ಟೆ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಹಾಪ್‌ಕಾಮ್ಸ್‌ ಶಾಖೆಯನ್ನು ತೆರೆಯಲಾಗಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಆದೆಂಗಡ ವಿನು ಚಂಗಪ್ಪ,ಉಪಾಧ್ಯಕ್ಷ ಚಿಯಕ್‌ಪೂವಂಡ ಸುಬ್ರಮಣಿ, ಕಾರ್ಯದರ್ಶಿ ಎಚ್‌.ಸಿ.ಎಂ. ರಾಣಿ, ನಿರ್ದೇಕರಾದ ಗುಮ್ಮಟಿರ ಕಿಲನ್‌ ಗಣಪತಿ, ಮಾಚಿಮಂಡ ಸುವಿನ್‌ ಗಣಪತಿ, ಎಚ್‌.ಎನ್‌. ಮೋಹನ್‌ ರಾಜ್‌, ಟೌನ್‌ ಬ್ಯಾಂಕ್‌ ನಿರ್ದೇಶಕ ಮಲ್ಲಂಡ ಮಧು ದೇವಯ್ಯ, ಹಾಪ್‌ಕಾಮ್ಸ್‌ ನಿರ್ದೇಶಕರಾದ ಕಾಯಪಂಡ ಟಾಟಾ ಚಂಗಪ್ಪ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ