ಆ್ಯಪ್ನಗರ

ಅನುಭವ ಆಧಾರದಲ್ಲಿ ಎಚ್ವಿ ಹೇಳಿಕೆ: ಸಾರಾ

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರ ಅನುಭವದ ಆಧಾರದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಹಿರಿಯರಾದ ಅವರು ಹಾಕಿಕೊಟ್ಟ ದಾರಿಯಲ್ಲೇ ಮುಂದುವರಿಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಹೇಳಿದರು.

Vijaya Karnataka 2 Jun 2019, 5:00 am
ಮಡಿಕೇರಿ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರ ಅನುಭವದ ಆಧಾರದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಹಿರಿಯರಾದ ಅವರು ಹಾಕಿಕೊಟ್ಟ ದಾರಿಯಲ್ಲೇ ಮುಂದುವರಿಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಹೇಳಿದರು.
Vijaya Karnataka Web hv statement based on experience sarah
ಅನುಭವ ಆಧಾರದಲ್ಲಿ ಎಚ್ವಿ ಹೇಳಿಕೆ: ಸಾರಾ


ಕರ್ಣಂಗೇರಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ತಮ್ಮ ಬಗ್ಗೆ ವಿಶ್ವನಾಥ್‌ ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದರು.

''ವಿಶ್ವನಾಥ್‌ ಅವರಿಗೆ ರಾಜಕೀಯದಲ್ಲಿ 40 ವರ್ಷಗಳ ಅನುಭವ ಇದೆ. ನಾನು ರಾಜಕೀಯಕ್ಕೆ ಬಂದು 20 ವರ್ಷ ಮಾತ್ರ ಆಗಿದೆ. ಅವರು ಪಕ್ಷ ದ ರಾಜ್ಯಾಧ್ಯಕ್ಷ ರು. ಮಾರ್ಗದರ್ಶನ ಮಾಡುವ ಹಕ್ಕು ಅವರಿಗೆ ಇದೆ. ಕೆ.ಆರ್‌.ನಗರ ಪುರಸಭೆ ಚುನಾವಣೆಯಲ್ಲಿ ಏನಾಗಿದೆ ಎನ್ನುವುದರ ಪರಿಶೀಲನೆ ನಡೆಸಲಾಗುತ್ತಿದೆ. ಅಗತ್ಯಬಿದ್ದರೆ ವಿಶ್ವನಾಥ್‌ ಅವರ ಸಲಹೆಯನ್ನೂ ತೆಗೆದುಕೊಳ್ಳಲಾಗುವುದು,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ