ಆ್ಯಪ್ನಗರ

23ರ ನಂತರ ಪ್ರಧಾನಿ ಬದಲು: ಬಿಎಸ್‌ವೈ ಹೇಳಿಕೆಗೆ ಸಾರಾ ಟಾಂಗ್‌

ಮೇ 23ರ ನಂತರ ರಾಜ್ಯದಲ್ಲಿ ಏನೂ ಬದಲಾವಣೆ ಆಗಲ್ಲ, ಆದರೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರಮೋದಿ ಬದಲಾಗುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದರು.

Vijaya Karnataka 12 May 2019, 5:00 am
ಮಡಿಕೇರಿ: ಮೇ 23ರ ನಂತರ ರಾಜ್ಯದಲ್ಲಿ ಏನೂ ಬದಲಾವಣೆ ಆಗಲ್ಲ, ಆದರೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರಮೋದಿ ಬದಲಾಗುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದರು.
Vijaya Karnataka Web instead of prime minister after 23rd sarah tong for bsy statement
23ರ ನಂತರ ಪ್ರಧಾನಿ ಬದಲು: ಬಿಎಸ್‌ವೈ ಹೇಳಿಕೆಗೆ ಸಾರಾ ಟಾಂಗ್‌


ಮೇ 23 ನಂತರ ಸರಕಾರದ ಪರಿಸ್ಥಿತಿ ಬದಲಾಗುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ಕುರಿತು ಮಡಿಕೇರಿಯಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಸಾರಾ, ''ಯಡಿಯೂರಪ್ಪ ರಾಜ್ಯ ಸರಕಾರದ ಬಗ್ಗೆ ಟೀಕೆ ಮಾಡುವುದಕ್ಕಿಂತ ಮೊದಲು, ಮೇ 23 ರ ನಂತರ ಕೇಂದ್ರ ಸರಕಾರದ ಪರಿಸ್ಥಿತಿ ಏನಾಗುತ್ತೆ ಎಂಬುದನ್ನು ನೋಡಿಕೊಳ್ಳಲಿ,'' ಎಂದು ಟಾಂಗ್‌ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ