ಆ್ಯಪ್ನಗರ

ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಬುಧವಾರ ಕರೆಯಲಾಗಿದ್ದ ಮುಷ್ಕರಕ್ಕೆ ಸೋಮವಾರಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ...

Vijaya Karnataka 1 Aug 2019, 5:00 am
ಸೋಮವಾರಪೇಟೆ: ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಬುಧವಾರ ಕರೆಯಲಾಗಿದ್ದ ಮುಷ್ಕರಕ್ಕೆ ಸೋಮವಾರಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Vijaya Karnataka Web mixed response for bandh
ಬಂದ್‌ಗೆ ಮಿಶ್ರ ಪ್ರತಿಕ್ರಿಯೆ


ಬುಧವಾರ ಬೆಳಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ಖಾಸಗಿ ಆಸ್ಪತ್ರೆಗಳು ಬಂದ್‌ ಮಾಡಿ ಮುಷ್ಕರ ನಡೆಸಬೇಕೆಂದು ಸೂಚಿಸಲಾಗಿತ್ತು.ಇಲ್ಲಿನ ಕೆಲವು ಕ್ಲಿನಿಕ್‌ಗಳು 11 ಗಂಟೆಯವರೆಗೆ ಕರ್ತವ್ಯ ನಿರ್ವಹಿಸಿದರೆ ಇನ್ನು ಕೆಲವು ಬೆಳಗಿನಿಂದಲೇ ಮುಚ್ಚಲ್ಪಟ್ಟಿದ್ದವು. ಸರಕಾರಿ ಆಸ್ಪತ್ರೆಯಲ್ಲಿ ಎಂದಿನಂತೆ ವೈದ್ಯರುಗಳು ಕಾರ್ಯ ನಿರ್ವಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ