ಆ್ಯಪ್ನಗರ

ಮಡಿಕೇರಿ,ಕುಶಾಲನಗರದಲ್ಲಿ ಸಾಧಾರಣ ಮಳೆ

ಜಿಲ್ಲೆಯ ಮಡಿಕೇರಿ, ಕುಶಾಲನಗರದಲ್ಲಿ ಸೋಮವಾರ ಸಂಜೆ ಕೆಲಕಾಲ ಸಾಧಾರಣ ಮಳೆಯಾಗಿದೆ. ಮಡಿಕೇರಿ ನಗರದಲ್ಲಿ ಸುರಿದ ಮಳೆಯಿಂದಾಗಿ ಚರಂಡಿ ನೀರೆಲ್ಲ ರಸ್ತೆ ಮೇಲೆ ಹರಿದ ಪರಿಣಾಮ ವಾಹನ ಸವಾರರು, ಪದಾಚಾರಿಗಳು ಪರದಾಡುವಂತೆ ಆಯಿತು.

Vijaya Karnataka 9 Oct 2018, 5:00 am
ಮಡಿಕೇರಿ: ಜಿಲ್ಲೆಯ ಮಡಿಕೇರಿ, ಕುಶಾಲನಗರದಲ್ಲಿ ಸೋಮವಾರ ಸಂಜೆ ಕೆಲಕಾಲ ಸಾಧಾರಣ ಮಳೆಯಾಗಿದೆ. ಮಡಿಕೇರಿ ನಗರದಲ್ಲಿ ಸುರಿದ ಮಳೆಯಿಂದಾಗಿ ಚರಂಡಿ ನೀರೆಲ್ಲ ರಸ್ತೆ ಮೇಲೆ ಹರಿದ ಪರಿಣಾಮ ವಾಹನ ಸವಾರರು, ಪದಾಚಾರಿಗಳು ಪರದಾಡುವಂತೆ ಆಯಿತು.
Vijaya Karnataka Web normal rain in madikeri kushalanagara
ಮಡಿಕೇರಿ,ಕುಶಾಲನಗರದಲ್ಲಿ ಸಾಧಾರಣ ಮಳೆ


ನಗರದ ವಿವಿಧೆಡೆ ರಸ್ತೆಗಳೆಲ್ಲ ಗುಂಡಿಮಯವಾಗಿದ್ದು, ಸ್ವಲ್ಪ ಮಳೆ ಸುರಿದರೂ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ರಸ್ತೆಯ ಗುಂಡಿ ಮುಚ್ಚುವ ಕಾರ್ಯವೂ ಮಳೆಯಿಂದಾಗಿ ಸಾಗುತ್ತಿಲ್ಲ. ಇನ್ನೂ ನಾಪೋಕ್ಲು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ. ಉಳಿದಂತೆ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಕಂಡು ಬಂತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ