ಆ್ಯಪ್ನಗರ

ಜಿಲ್ಲೆಯ ಕೆಲವೆಡೆ ಧಾರಾಕಾರ ಮಳೆ

ಜಿಲ್ಲೆಯ ಹಲವೆಡೆ ಬುಧವಾರ ಸಂಜೆ ಭಾರೀ ಪ್ರಮಾಣದಲ್ಲಿ ಸುರಿದು ಗುರುವಾರ ಹಗಲು ಬಿಡುವು ತೆಗೆದುಕೊಂಡಿದ್ದ ಮಳೆರಾಯ ಮತದಾನದ ಅವಧಿ ಮುಗಿಯುತ್ತಿದ್ದಂತೆಯೇ ಅಬ್ಬರಿಸಿದ್ದಾನೆ. ಕುಶಾಲನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಮಳೆ ಆಗಿದೆ. ಇಲ್ಲಿನ ಮತಗಟ್ಟೆ ಸಂಖ್ಯೆ 170ರಲ್ಲಿ ಮಳೆಯ ನಡುವೆಯೇ ಮತದಾರರು ಮತದಾನ ಮಾಡಿದರು.

Vijaya Karnataka Web 19 Apr 2019, 5:00 am
ಮಡಿಕೇರಿ : ಜಿಲ್ಲೆಯ ಹಲವೆಡೆ ಬುಧವಾರ ಸಂಜೆ ಭಾರೀ ಪ್ರಮಾಣದಲ್ಲಿ ಸುರಿದು ಗುರುವಾರ ಹಗಲು ಬಿಡುವು ತೆಗೆದುಕೊಂಡಿದ್ದ ಮಳೆರಾಯ ಮತದಾನದ ಅವಧಿ ಮುಗಿಯುತ್ತಿದ್ದಂತೆಯೇ ಅಬ್ಬರಿಸಿದ್ದಾನೆ. ಕುಶಾಲನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಮಳೆ ಆಗಿದೆ. ಇಲ್ಲಿನ ಮತಗಟ್ಟೆ ಸಂಖ್ಯೆ 170ರಲ್ಲಿ ಮಳೆಯ ನಡುವೆಯೇ ಮತದಾರರು ಮತದಾನ ಮಾಡಿದರು.
Vijaya Karnataka Web rain in district
ಜಿಲ್ಲೆಯ ಕೆಲವೆಡೆ ಧಾರಾಕಾರ ಮಳೆ


ಶನಿವಾರಸಂತೆ, ಮಾಲಂಬಿ, ಆಲೂರುಸಿದ್ದಾಪುರ, ಮುಳ್ಳೂರು ವ್ಯಾಪ್ತಿಯಲ್ಲಿ ಸಂಜೆ 5 ಗಂಟೆಗೆ 30 ಸೆಂಟ್‌ಗಳಷ್ಟು ಮಳೆ ಆಗಿದೆ. ಸಿದ್ದಾಪುರದಲ್ಲೂ ಧಾರಾಕಾರ ಮಳೆ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ