ಆ್ಯಪ್ನಗರ

ಶ್ರೀಗಂಧ ಅಕ್ರಮ ಸಾಗಣೆ: ಇಬ್ಬರ ಬಂಧನ

ಚಿಕ್ಕ ಆಳುವಾರದಲ್ಲಿ ಅಕ್ರಮವಾಗಿ ಗಂಧದವನ್ನು ಸಾಗಿಸುತ್ತಿದ್ದಾಗ ಇಬ್ಬರನ್ನು ಬಂಧಿಸಿದ ಅರಣ್ಯಾಧಿಕಾರಿಗಳು 5 ಲಕ್ಷ ಮೌಲ್ಯದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

Vijaya Karnataka 10 Oct 2018, 5:00 am
ಕುಶಾಲನಗರ
Vijaya Karnataka Web sangalwood smuggling two arrested
ಶ್ರೀಗಂಧ ಅಕ್ರಮ ಸಾಗಣೆ: ಇಬ್ಬರ ಬಂಧನ


ಚಿಕ್ಕ ಆಳುವಾರದಲ್ಲಿ ಅಕ್ರಮವಾಗಿ ಗಂಧದವನ್ನು ಸಾಗಿಸುತ್ತಿದ್ದಾಗ ಇಬ್ಬರನ್ನು ಬಂಧಿಸಿದ ಅರಣ್ಯಾಧಿಕಾರಿಗಳು 5 ಲಕ್ಷ ಮೌಲ್ಯದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬೈಕ್‌, ಒಂದು ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಚಿಕ್ಕ ಆಳುವಾರ ಗ್ರಾಮದ ಶಿವರಾಜ್‌, ದಿಲೀಪ್‌ ಬಂಧಿತರು. ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷ ಣಾಧಿಕಾರಿ ಎಂ.ಎಸ್‌.ಚಿಣ್ಣಪ್ಪ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಲಕ್ಷ್ಮೇಕಾಂತ್‌ ನೇತೃತ್ವದಲ್ಲಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿದರು. ತಲೆ ಮರೆಸಿಕೊಂಡಿರುವ ದೇವರಾಜ್‌ ಮತ್ತು ನಾಗರಾಜ್‌ ಎಂಬುವವರ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ