ಆ್ಯಪ್ನಗರ

ಸಡಗರದ ಮಕರ ಸಂಕ್ರಾಂತಿ ಆಚರಣೆ

ಕುಶಾಲನಗರ, ಕೂಡಿಗೆ, ಕೂಡುಮಂಗಳೂರು ಗ್ರಾಮ ವ್ಯಾಪ್ತಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.

Vijaya Karnataka 16 Jan 2019, 5:00 am
ಕುಶಾಲನಗರ
Vijaya Karnataka Web sankranti celeberated
ಸಡಗರದ ಮಕರ ಸಂಕ್ರಾಂತಿ ಆಚರಣೆ


ಕುಶಾಲನಗರ, ಕೂಡಿಗೆ, ಕೂಡುಮಂಗಳೂರು ಗ್ರಾಮ ವ್ಯಾಪ್ತಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.

ಹಬ್ಬದ ಅಂಗವಾಗಿ ಮಹಿಳೆಯರು, ಮಕ್ಕಳು ಹೊಸ ಬಟ್ಟೆ ತೊಟ್ಟು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ಪರಸ್ಪರ ಎಳು ಬೆಲ್ಲ, ಸಿಹಿಯನ್ನು ಹಂಚಿಕೊಂಡರು. ಮಕ್ಕಳು ತಮ್ಮ ಸಮೀಪದ ಮನೆಗಳಿಗೆ ತೆರಳಿ ಮಕ್ಕಳೊಂದಿಗೆ ಎಳ್ಳುಬೆಲ್ಲ ಹಂಚಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ