ಆ್ಯಪ್ನಗರ

ತೋರ: ಮುಂದುವರಿದ ಶೋಧ

ಭೂಕುಸಿತಕ್ಕೆ ತುತ್ತಾಗಿರುವ ಸಮೀಪದ ಕೆದಮಳ್ಳೂರು ಗ್ರಾಮದ ತೋರದಲ್ಲಿ ನಾಪತ್ತೆಯಾಗಿರುವವರಿಗಾಗಿ ಹುಡುಕಾಟ ಮುಂದುವರಿದಿದೆ.

Vijaya Karnataka 21 Aug 2019, 5:00 am
ವಿರಾಜಪೇಟೆ: ಭೂಕುಸಿತಕ್ಕೆ ತುತ್ತಾಗಿರುವ ಸಮೀಪದ ಕೆದಮಳ್ಳೂರು ಗ್ರಾಮದ ತೋರದಲ್ಲಿ ನಾಪತ್ತೆಯಾಗಿರುವವರಿಗಾಗಿ ಹುಡುಕಾಟ ಮುಂದುವರಿದಿದೆ.
Vijaya Karnataka Web search continued in tora
ತೋರ: ಮುಂದುವರಿದ ಶೋಧ


6 ಹಿಟಾಚಿ ಯಂತ್ರಗಳ ಸಹಾಯದಿಂದ ಎನ್‌ಡಿಆರ್‌ಎಫ್‌ ಸಿಬ್ಬಂದಿ ಶೋಧ ಕಾರ್ಯಾದಲ್ಲಿ ತೊಡಗಿದ್ದಾರೆ. ಭೂಕುಸಿತದ ವೇಳೆ ನಾಪತ್ತೆಯಾಗಿರುವ ಇನ್ನೂ ಐವರಿಗಾಗಿ ಈಗ ಪತ್ತೆ ಕಾರ್ಯ ನಡೆಯುತ್ತಿದೆ. ಭಾನುವಾರ ಶಂಕರ ಎಂಬುವವರ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಮಾರು 500 ಎಕರೆ ಪ್ರದೇಶದಲ್ಲಿ ಇಲ್ಲಿ ಭೂ ಕುಸಿತ ಆಗಿದ್ದು, ನೀರು ಮತ್ತು ಕೆಸರಿನ ಮಧ್ಯೆ ಪ್ರಯಾಸದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ