ವಿರಾಜಪೇಟೆ: ಭೂಕುಸಿತಕ್ಕೆ ತುತ್ತಾಗಿರುವ ಸಮೀಪದ ಕೆದಮಳ್ಳೂರು ಗ್ರಾಮದ ತೋರದಲ್ಲಿ ನಾಪತ್ತೆಯಾಗಿರುವವರಿಗಾಗಿ ಹುಡುಕಾಟ ಮುಂದುವರಿದಿದೆ.
6 ಹಿಟಾಚಿ ಯಂತ್ರಗಳ ಸಹಾಯದಿಂದ ಎನ್ಡಿಆರ್ಎಫ್ ಸಿಬ್ಬಂದಿ ಶೋಧ ಕಾರ್ಯಾದಲ್ಲಿ ತೊಡಗಿದ್ದಾರೆ. ಭೂಕುಸಿತದ ವೇಳೆ ನಾಪತ್ತೆಯಾಗಿರುವ ಇನ್ನೂ ಐವರಿಗಾಗಿ ಈಗ ಪತ್ತೆ ಕಾರ್ಯ ನಡೆಯುತ್ತಿದೆ. ಭಾನುವಾರ ಶಂಕರ ಎಂಬುವವರ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಮಾರು 500 ಎಕರೆ ಪ್ರದೇಶದಲ್ಲಿ ಇಲ್ಲಿ ಭೂ ಕುಸಿತ ಆಗಿದ್ದು, ನೀರು ಮತ್ತು ಕೆಸರಿನ ಮಧ್ಯೆ ಪ್ರಯಾಸದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.
6 ಹಿಟಾಚಿ ಯಂತ್ರಗಳ ಸಹಾಯದಿಂದ ಎನ್ಡಿಆರ್ಎಫ್ ಸಿಬ್ಬಂದಿ ಶೋಧ ಕಾರ್ಯಾದಲ್ಲಿ ತೊಡಗಿದ್ದಾರೆ. ಭೂಕುಸಿತದ ವೇಳೆ ನಾಪತ್ತೆಯಾಗಿರುವ ಇನ್ನೂ ಐವರಿಗಾಗಿ ಈಗ ಪತ್ತೆ ಕಾರ್ಯ ನಡೆಯುತ್ತಿದೆ. ಭಾನುವಾರ ಶಂಕರ ಎಂಬುವವರ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಮಾರು 500 ಎಕರೆ ಪ್ರದೇಶದಲ್ಲಿ ಇಲ್ಲಿ ಭೂ ಕುಸಿತ ಆಗಿದ್ದು, ನೀರು ಮತ್ತು ಕೆಸರಿನ ಮಧ್ಯೆ ಪ್ರಯಾಸದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.