ಆ್ಯಪ್ನಗರ

ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಅರಿವು

ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ಮತ್ತು ವಾಸವಿ ಯುವತಿಯರ ಸಂಘದಿಂದ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷ ಣೆ ಕುರಿತಾದ ಕಾರ್ಯಕ್ರಮ ನಡೆಯಿತು.

Vijaya Karnataka 22 Dec 2018, 5:00 am
ಕುಶಾಲನಗರ: ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ಮತ್ತು ವಾಸವಿ ಯುವತಿಯರ ಸಂಘದಿಂದ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷ ಣೆ ಕುರಿತಾದ ಕಾರ್ಯಕ್ರಮ ನಡೆಯಿತು.
Vijaya Karnataka Web self defense
ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಅರಿವು


ಸ್ಥಳೀಯ ವಿವೇಕಾನಂದ ವಿದ್ಯಾಸಂಸ್ಥೆ, ಸರಕಾರಿ ಜೂನಿಯರ್‌ ಕಾಲೇಜು, ಬಸವನಹಳ್ಳಿ ಮೊರಾರ್ಜಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷ ಣೆ ಕಲೆಗಳ ಬಗ್ಗೆ ಅರಿವು ಮೂಡಿಸಲಾಯಿತು. ಸಂಪನ್ಮೂಲ ವ್ಯಕಿಗಳಾಗಿ ಪಾಲ್ಗೊಂಡಿದ್ದ ಕಟೀಲಿನ ಸ್ವರಕ್ಷಾ ಟ್ರಸ್ಟ್‌ನ ಕಾರ್ತಿಕ್‌ ಮತ್ತು ಶೋಭಲತಾ ಅವರು ಪ್ರಾತ್ಯಕ್ಷಿಕೆ ನೀಡಿದರು.

ವಿದ್ಯಾರ್ಥಿನಿಯರು, ಮಹಿಳೆಯರು ಒಂಟಿಯಾಗಿ ಸಂಚರಿಸುವ ಸಂದರ್ಭ ಕೈಗೊಳ್ಳಬೇಕಾದ ಸ್ವರಕ್ಷ ಣಾ ಕ್ರಮಗಳು, ಆಂಗತುಕರು ದಾಳಿ ನಡೆಸಿದ ಸಂದರ್ಭ ಸುಲಭವಾಗಿ ಪಾರಾಗಬಹುದಾದ ಕಲೆಗಳ ಬಗ್ಗೆ ವಿವರ ನೀಡಿದರು.

ಈ ಸಂದರ್ಭ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ರಾದ ಅಮೃತ್‌ರಾಜ್‌ ನಿರ್ದೇಶಕರಾದ ಪ್ರಶಾಂತ್‌, ಶ್ಯಾಂಸುಂದರ್‌, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಲಕ್ಷ್ಮಿ ರವಿಚಂದ್ರ, ಉಪಾಧ್ಯಕ್ಷೆ ಲಕ್ಷ್ಮಿ ಸುಬ್ಬುರಾಜ್‌, ಕಾರ್ಯದರ್ಶಿ ಕನ್ನಿಕಾ ನಾಗ್‌, ಪ್ರಮುಖರಾದ ಸ್ವಾತಿರಾಜ್‌ ಬಾಲಾಜಿ, ಪೂಜಿತಾ, ಶಾಲಾ ಮುಖ್ಯ ಶಿಕ್ಷ ಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ