ಆ್ಯಪ್ನಗರ

ತೋರ: ಪರಿಣಿತರ ತಂಡ ಕಳುಹಿಸಲು ಕೇಂದ್ರಕ್ಕೆ ಪತ್ರ

ಅತಿವೃಷ್ಟಿಯಿಂದಾಗಿ ವಿರಾಜಪೇಟೆಯ ತೋರ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಿಂದ ನಾಪತ್ತೆಯಾದ 6 ಮಂದಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

Vijaya Karnataka 16 Aug 2019, 9:16 pm
ಮಡಿಕೇರಿ: ಅತಿವೃಷ್ಟಿಯಿಂದಾಗಿ ವಿರಾಜಪೇಟೆಯ ತೋರ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಿಂದ ನಾಪತ್ತೆಯಾದ 6 ಮಂದಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.
Vijaya Karnataka Web MDK-mdk16jay18


ಗುರುವಾರ ಮಳೆಯ ನಡುವೆ ಶೋಧಕಾರ್ಯ ನಡೆದರೂ ನಾಪತ್ತೆಯಾದವರ ಸುಳಿವು ದೊರಕಲಿಲ್ಲ. ಶೋಧ ಕಾರ್ಯ ವಿಳಂಬವಾಗುತ್ತಿರುವ ಹಿನ್ನೆಲೆ ಪರಿಣಿತರ ತಂಡವನ್ನು ಜಿಲ್ಲೆಗೆ ಕಳುಹಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಜಿಲ್ಲಾಧಿಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಮಾಹಿತಿ ನೀಡಿದ್ದಾರೆ. ಹಿಟಾಚಿ, ಜೆಸಿಬಿ ಮೂಲಕ ಶೋಧ ಕಷ್ಟವಾಗುತ್ತಿದ್ದು, ಕೇಂದ್ರದ ಪರಿಣಿತರ ತಂಡದಿಂದ ಕಾರ್ಯಾಚರಣೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ