ಆ್ಯಪ್ನಗರ

ಕುಶಾಲನಗರದಲ್ಲಿ ಟ್ರಾಫಿಕ್‌ ಬೂತ್‌ ಉದ್ಘಾಟನೆ

ಸಂಚಾರ ಸುವ್ಯವಸ್ಥೆಗಾಗಿ ಹಲವು ರೀತಿಯ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಪಿ.ಸುಮನಾ ಹೇಳಿದರು.

Vijaya Karnataka 14 May 2019, 8:40 pm
ಕುಶಾಲನಗರ
Vijaya Karnataka Web traffic booth inagurated in kushalanagara
ಕುಶಾಲನಗರದಲ್ಲಿ ಟ್ರಾಫಿಕ್‌ ಬೂತ್‌ ಉದ್ಘಾಟನೆ


ಸಂಚಾರ ಸುವ್ಯವಸ್ಥೆಗಾಗಿ ಹಲವು ರೀತಿಯ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಪಿ.ಸುಮನಾ ಹೇಳಿದರು.

ಕುಶಾಲನಗರ ರೋಟರಿ ಸಂಸ್ಥೆಯಿಂದ ಕೊಡುಗೆಯಾಗಿ ನೀಡಿರುವ ಟ್ರಾಫಿಕ್‌ ಬೂತ್‌ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌ ಇಲಾಖೆ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಸಂಘಸಂಸ್ಥೆಗಳು ಕೂಡ ಇಲಾಖೆಯೊಂದಿಗೆ ಕೈಜೋಡಿಸಿವಲ್ಲಿ ಹಲವು ಸುಧಾರಣೆಗಳನ್ನು ಕಾಣಲು ಸಾಧ್ಯ ಎಂದರು.

ಈ ಸಂದರ್ಭ ರೋಟರಿ ಅಧ್ಯಕ್ಷ ಜೇಕಬ್‌, ಡಿವೈಎಸ್ಪಿ ದಿನಕರ ಶೆಟ್ಟಿ, ವೃತ್ತ ನಿರೀಕ್ಷ ಕ ಬಿ.ಎಸ್‌.ದಿನೇಶ್‌ ಕುಮಾರ್‌, ರೋಟರಿ ಸಂಸ್ಥೆ ಪ್ರಮುಖರಾದ ಮಹೇಶ್‌ ನಾಲ್ವಡೆ, ಪ್ರೇಮ್‌ಚಂದ್ರನ್‌, ಎಸ್‌.ಕೆ.ಸತೀಶ್‌, ಕ್ರಿಜ್ವಲ್‌ ಕೋಟ್ಸ್‌, ನವೀನ್‌ ಮತ್ತಿತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ