ಆ್ಯಪ್ನಗರ

ವಾಹನ ಡಿಕ್ಕಿ: ಗಾಯಗೊಂಡಿದ್ದ ಜಿಂಕೆ ಸಾವು

ಕುಶಾಲನಗರ ಆನೆಕಾಡು ಮೀಸಲು ಅರಣ್ಯ ಬಳಿಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಜಿಂಕೆ ಶನಿವಾರ ಮೃತಪಟ್ಟಿದೆ.

Vijaya Karnataka 5 Aug 2018, 5:00 am
ಕುಶಾಲನಗರ: ಕುಶಾಲನಗರ ಆನೆಕಾಡು ಮೀಸಲು ಅರಣ್ಯ ಬಳಿಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಜಿಂಕೆ ಶನಿವಾರ ಮೃತಪಟ್ಟಿದೆ.
Vijaya Karnataka Web vehicle collision injured deer death
ವಾಹನ ಡಿಕ್ಕಿ: ಗಾಯಗೊಂಡಿದ್ದ ಜಿಂಕೆ ಸಾವು


ಶುಕ್ರವಾರ ಮಧ್ಯಾಹ್ನ ಗಾಯಗೊಂಡು ಬಿದ್ದಿದ್ದ ಜಿಂಕೆಯನ್ನು ಅದೇ ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಅವರು ಕಾರಿನಿಂದಳಿದು ನೀರು ಕುಡಿಸಿ ಆರೈಕೆ ಮಾಡಿದ್ದರು. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೀಡಿದ ಸೂಚನೆ ಮೇರೆಗೆ ಅದನ್ನು ಸಮೀಪದ ಕಾವೇರಿ ನಿಸರ್ಗಧಾಮಕ್ಕೆ ಸ್ಥಳಾಂತರಿಸಿ ತಜ್ಞರಿಂದ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಿಂಕೆ ಶನಿವಾರ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ