ಆ್ಯಪ್ನಗರ

ಕುಡಿಯಲು ಚಿಕ್ಲಿಹೊಳೆ ಡ್ಯಾಂನಿಂದ ನೀರು

ಕುಶಾಲನಗರಕ್ಕೆ ಕುಡಿಯುವ ನೀರಿನ ಅಗತ್ಯ ಇರುವುದರಿಂದ ಚಿಕ್ಲಿ ಹೊಳೆ ಜಲಾಶಯದಿಂದ 100 ಕ್ಯೂಸೆಕ್‌ ನೀರನ್ನು ಕಾವೇರಿ ನದಿಗೆ ಹರಿಸುವಂತೆ ಹಾರಂಗಿ ಯೋಜನೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಶುಕ್ರವಾರ ಸಂಜೆ ತಮ್ಮ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಈ ಆದೇಶ ಮಾಡಿದ್ದಾರೆ.

Vijaya Karnataka 23 Mar 2019, 5:00 am
ಮಡಿಕೇರಿ: ಕುಶಾಲನಗರಕ್ಕೆ ಕುಡಿಯುವ ನೀರಿನ ಅಗತ್ಯ ಇರುವುದರಿಂದ ಚಿಕ್ಲಿ ಹೊಳೆ ಜಲಾಶಯದಿಂದ 100 ಕ್ಯೂಸೆಕ್‌ ನೀರನ್ನು ಕಾವೇರಿ ನದಿಗೆ ಹರಿಸುವಂತೆ ಹಾರಂಗಿ ಯೋಜನೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಶುಕ್ರವಾರ ಸಂಜೆ ತಮ್ಮ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಈ ಆದೇಶ ಮಾಡಿದ್ದಾರೆ.
Vijaya Karnataka Web water from the chicklihole dam to drink
ಕುಡಿಯಲು ಚಿಕ್ಲಿಹೊಳೆ ಡ್ಯಾಂನಿಂದ ನೀರು


ಕಾವೇರಿ ನದಿಗೆ ಯಾವುದೇ ಪಂಪ್‌ ಸೆಟ್‌ ಅಳವಡಿಸುವುದನ್ನೂ ನಿಷೇಧಿಸಲಾಗಿರುತ್ತದೆ. ಈ ಸಂಬಂಧ ಸೆಕ್ಷನ್‌ 144 ಕೂಡ ಜಾರಿಗೊಳಿಸಲಾಗಿದ್ದು, ಕಾವೇರಿ ನದಿಯಿಂದ ನೀರು ಎತ್ತುವುದು ಕಂಡು ಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿಯೂ ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ