ಆ್ಯಪ್ನಗರ

ನ್ಯಾಯಾಲಯದಲ್ಲಿ ವಿಶ್ವ ಪರಿಸರ ದಿನ

ಜೆಎಂಎಫ್‌ ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.

Vijaya Karnataka 28 Jun 2018, 5:00 am
ಸೋಮವಾರಪೇಟೆ: ಜೆಎಂಎಫ್‌ ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
Vijaya Karnataka Web world environment day in the court
ನ್ಯಾಯಾಲಯದಲ್ಲಿ ವಿಶ್ವ ಪರಿಸರ ದಿನ


ನ್ಯಾಯಾಧೀಶ ಪರಶುರಾಮ್‌ ದೊಡ್ಡಮನಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಿರಿಯ ವಿಭಾಗದ ನ್ಯಾಯಾಧೀಶ ಎಸ್‌.ಎಸ್‌. ಭರತ್‌, ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ, ಉಪ ವಲಯ ಅರಣ್ಯಾಧಿಕಾರಿ ಮಹದೇವ ನಾಯಕ್‌, ಚಂದ್ರೇಶ್‌, ಅರಣ್ಯ ಮತ್ತು ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ