ಆ್ಯಪ್ನಗರ

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಇಲ್ಲಿನ ರೇಂಜರ್ಸ್‌ ಬ್ಲಾಕ್‌ನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Vijaya Karnataka 14 Mar 2019, 5:00 am
ಸೋಮವಾರಪೇಟೆ: ಇಲ್ಲಿನ ರೇಂಜರ್ಸ್‌ ಬ್ಲಾಕ್‌ನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web youth commits suicide
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ


ಮಡಿಕೇರಿ ತಾಲೂಕು ಬಲ್ಲಮಾವಟಿ ಗ್ರಾಮದ ಮಹೇಶ್‌ ಮತ್ತು ಪ್ರಭಾವತಿ ಎಂಬುವವರ ಪುತ್ರ ಹೇಮಂತ್‌ ಆಲಿಯಾಸ್‌ ಹರ್ಷ(19) ಮೃತ. ಪಟ್ಟಣದಲ್ಲಿ ಧ್ವನಿವರ್ಧಕ ಮತ್ತು ಲೈಟಿಂಗ್ಸ್‌ ಹಾಕುವ ಕೆಲಸ ಮಾಡುತ್ತಿದ್ದ ಹೇಮಂತ್‌ 5 ವರ್ಷದಿಂದ ಆತನ ದೊಡ್ಡಮ್ಮ ಮಂಜುಳಾ ಎಂಬುವವರ ಮನೆಯಲ್ಲಿ ವಾಸವಿದ್ದ. ಮಂಗಳವಾರ ಮಧ್ಯರಾತ್ರಿ ಶೌಚಾಲಯಕ್ಕೆಂದು ತೆರಳಿದ ಹರ್ಷ ಮನೆಯ ಹಿಂಬಾಗದ ಮಾವಿನ ಮರಕ್ಕೆ ಬಟ್ಟೆ ಒಣಗಿಸುವ ದಾರದಿಂದ ನೇಣು ಬಿಗಿದುಕೊಂಡಿದ್ದಾನೆ, ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ