ಆ್ಯಪ್ನಗರ

ರಾಷ್ಟ್ರವ್ಯಾಪ್ತಿ ಮುಷ್ಕರಕ್ಕೆ ಬೆಂಬಲಿಸಿ ವಕೀಲರಿಂದ ಮೌನ ಪ್ರತಿಭಟನೆ

ರಾಷ್ಟ್ರವ್ಯಾಪ್ತಿ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆ, ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್‌. ಜಯರಾಮ್‌ ನೇತೃತ್ವದಲ್ಲಿ ಗುರುವಾರ ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖೇನ ಪ್ರಧಾನಿ ಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 15 Feb 2019, 3:11 pm
ಕೋಲಾರ: ರಾಷ್ಟ್ರವ್ಯಾಪ್ತಿ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆ, ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್‌. ಜಯರಾಮ್‌ ನೇತೃತ್ವದಲ್ಲಿ ಗುರುವಾರ ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖೇನ ಪ್ರಧಾನಿ ಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web advocates protest
ರಾಷ್ಟ್ರವ್ಯಾಪ್ತಿ ಮುಷ್ಕರಕ್ಕೆ ಬೆಂಬಲಿಸಿ ವಕೀಲರಿಂದ ಮೌನ ಪ್ರತಿಭಟನೆ


ಭಾರತೀಯ ವಕೀಲರ ಪರಿಷತ್‌ ವಕೀಲರ ರಕ್ಷ ಣಾ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಲು ಕೇಂದ್ರ ಸರಕಾರವನ್ನು ಒತ್ತಾಯಿಸಲು ಭಾರತೀಯ ವಕೀಲ ಪರಿಷತ್‌ ಜ.2 ರಂದು ತೆಗೆದುಕೊಂಡ ನಿರ್ಣಯಗಳ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ವಕೀಲರ ಸಂಘದ ಉಪಾಧ್ಯಕ್ಷ ಜಿ.ಎಸ್‌. ಚಂದ್ರಶೇಖರರೆಡ್ಡಿ, ಪ್ರಧಾನ ಕಾರ್ಯದರ್ಶಿ ಎನ್‌.ಡಿ. ಶ್ರೀನಿವಾಸ, ಖಜಾಂಚಿ ಜಿ. ರವೀಂದ್ರಬಾಬು, ಜಂಟಿ ಕಾರ್ಯದರ್ಶಿ ಎನ್‌. ನರಸಿಂಹಮೂರ್ತಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ