ಆ್ಯಪ್ನಗರ

ಗ್ರಾಪಂ ಉಪಚುನಾವಣೆ ವ್ಯಾಪ್ತಿಯಲ್ಲಿ ಜಾತ್ರೆ, ಸಂತೆ ನಿಷೇಧ

ಜಿಲ್ಲೆಯಲ್ಲಿ ಉಪಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 29ರಂದು ಜಾತ್ರೆ, ಸಂತೆ ನಿಷೇಧಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಆದೇಶ ಹೊರಡಿಸಿದ್ದಾರೆ.

Vijaya Karnataka 16 May 2019, 5:00 am
ಕೋಲಾರ: ಜಿಲ್ಲೆಯಲ್ಲಿ ಉಪಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 29ರಂದು ಜಾತ್ರೆ, ಸಂತೆ ನಿಷೇಧಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಆದೇಶ ಹೊರಡಿಸಿದ್ದಾರೆ.
Vijaya Karnataka Web by election fair banned
ಗ್ರಾಪಂ ಉಪಚುನಾವಣೆ ವ್ಯಾಪ್ತಿಯಲ್ಲಿ ಜಾತ್ರೆ, ಸಂತೆ ನಿಷೇಧ


ಮಾಲೂರು ತಾಲೂಕು ತೊರ್ನಹಳ್ಳಿ ಗ್ರಾಮ ಪಂಚಾಯಿತಿ, ಬಂಗಾರಪೇಟೆ ತಾಲೂಕು ದೊಡ್ಡೂರು ಕರಪ್ಪನಹಳ್ಳಿ ಗ್ರಾಮ ಪಂಚಾಯಿತಿ, ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿ, ಮುಳಬಾಗಿಲು ತಾಲೂಕಿನ ಮಲನಾಯಕನಹಳ್ಳಿ ಗ್ರಾಮ ಪಂಚಾಯಿತಿ, ಮೋತಕಪಲ್ಲಿ ಗ್ರಾಮ ಪಂಚಾಯತಿ ಮತ್ತು ಶ್ರೀನಿವಾಸಪುರ ತಾಲೂಕು ಹೊದಲಿ ಗ್ರಾಮ ಪಂಚಾಯಿತಿಗಳ ತಲಾ ಮೊಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಲ್ಲಿನ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಸಂಬಂಧ ಮೇ 29ರಂದು ಮತದಾನ ನಡೆಯಲಿದೆ. ಮುಕ್ತ ಮತ್ತು ನ್ಯಾಯೋಚಿತವಾಗಿ ಚುನಾವಣೆಗಾಗಿ ಅಂದು ಗ್ರಾಮಪಂಚಾಯಿತಿ ಪ್ರದೇಶಗಳಲ್ಲಿ ಯಾವುದೇ ಜಾತ್ರೆ, ಸಂತೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ