ಆ್ಯಪ್ನಗರ

ಕಾರು ಅಪಘಾತ: ಚಾಲಕ ಸಾವು

ತಾಲೂಕಿನ ಖಾದ್ರಿಪುರ ಗೇಟ್‌ಬಳಿ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಅನಿಲ್‌ (32) ಮೃತಪಟ್ಟಿದ್ದಾರೆ.

Vijaya Karnataka 25 Dec 2018, 5:00 am
ಮುಳಬಾಗಲು: ತಾಲೂಕಿನ ಖಾದ್ರಿಪುರ ಗೇಟ್‌ಬಳಿ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಅನಿಲ್‌ (32) ಮೃತಪಟ್ಟಿದ್ದಾರೆ.
Vijaya Karnataka Web car accident driver dies
ಕಾರು ಅಪಘಾತ: ಚಾಲಕ ಸಾವು


ಕಾರಿನಲ್ಲಿದ್ದ ಸುಶೀಲ, ಶ್ರೀದೇವಿ, ಸ್ವಾತಿ, ಗೌತಂರಾಜು ರವರಿಗೆ ತೀವ್ರವಾದ ಗಾಯಗಳಾಗಿದ್ದು, ಕೋಲಾರದ ಆರ್‌ ಎಲ್‌ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರೆಲ್ಲರೂ ಬೆಂಗಳೂರಿನ ಚಂದಪುರದ ನಿವಾಸಿಗಳು ಎಂದು ತಿಳಿದು ಬಂದಿದೆ. ಕೆಲಸ ನಿಮಿತ್ತ ಬೆಂಗಳೂರಿನಿಂದ ಆಂಧ್ರ ಪ್ರದೇಶದ ವಿಕೋಟಕ್ಕೆ ಹೋಗಿ ಬೆಂಗಳೂರಿಗೆ ಮರಳಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್‌ ಠಾಣೆಯ ಪಿ.ಎಸ್‌.ಐ ಬಿ ಟಿ ಗೊವಿಂದು ಪ್ರಕರಣ ದಾಖಲೆಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ