ಆ್ಯಪ್ನಗರ

ಮಾಲೂರಿನಲ್ಲಿ ವಿಜಯೋತ್ಸವ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ಕಾಯಿದೆಯನ್ನು ಕೇಂದ್ರ ಸರಕಾರ ಸೋಮವಾರ ರದ್ದುಪಡಿಸಿದ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ವತಿಯಿಂದ ಪಟ್ಟಣದ ಮಾರಿಕಾಂಬ ದ್ವಾರದ ಮುಂಭಾಗದಲ್ಲಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

Vijaya Karnataka 6 Aug 2019, 3:28 pm
ಮಾಲೂರು: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ಕಾಯಿದೆಯನ್ನು ಕೇಂದ್ರ ಸರಕಾರ ಸೋಮವಾರ ರದ್ದುಪಡಿಸಿದ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ವತಿಯಿಂದ ಪಟ್ಟಣದ ಮಾರಿಕಾಂಬ ದ್ವಾರದ ಮುಂಭಾಗದಲ್ಲಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
Vijaya Karnataka Web celebration in malur
ಮಾಲೂರಿನಲ್ಲಿ ವಿಜಯೋತ್ಸವ


ಪಟ್ಟಣದ ಮಾರಿಕಾಂಬ ದ್ವಾರದ ಮುಂಭಾಗದಲ್ಲಿ ತಾಲೂಕು ಬಿಜೆಪಿ ಪದಾಧಿಕಾರಿಗಳು ಜಮಾಯಿಸಿ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ಕಾಯ್ದೆಯನ್ನು ಕೇಂದ್ರ ಸರಕಾರ ರದ್ದು ಪಡಿಸಿದ ಹಿನ್ನೆಲೆಯಲ್ಲಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಸದಸ್ಯತ್ವ ಅಭಿಯಾನ ಸಂಚಾಲಕ ಪುರ ನಾರಾಯಣಸ್ವಾಮಿ, ಉಪಸಂಚಾಲಕ ರಾಮಕೃಷ್ಣೇಗೌಡ, ತಾಲೂಕು ಅಧ್ಯಕ್ಷ ವೆಂಕಟೇಶ್‌, ನಗರಾಧ್ಯಕ್ಷ ಎಂ.ಸಿ.ರವಿ, ಪುರಸಭೆ ಸದಸ್ಯರಾದ ಎಂ.ರಾಮಮೂರ್ತಿ, ಎಂ.ವಿ.ವೇಮನ, ಭಾನುತೇಜ, ವೆಂಕಟೇಶ್‌, ಅನಿತಾನಾಗರಾಜ್‌, ಮುಖಂಡರಾದ ಸುರೇಶ್‌, ನೋಸಗೆರೆ ಮುನಿರಾಜು, ರೇಣುಕಾಪ್ರಸಾದ್‌, ಬಿಜೆಪಿ ಹನುಮಪ್ಪ, ಉಮಾಶಂಕರ್‌, ಶೇಷಗಿರಿ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ