ಆ್ಯಪ್ನಗರ

ಜುಗುಪ್ಸೆ: ವ್ಯಕ್ತಿ ಆತ್ಮಹತ್ಯೆ

ಸಂಸಾರದ ವಿಚಾರದಲ್ಲಿ ಜುಗುಪ್ಸೆ ಹೊಂದಿ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ತಾಲೂಕಿನ ಗಡಿಭಾಗದ ನಾಡಗುಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

Vijaya Karnataka 1 Mar 2019, 5:00 am
ಬಂಗಾರಪೇಟೆ: ಸಂಸಾರದ ವಿಚಾರದಲ್ಲಿ ಜುಗುಪ್ಸೆ ಹೊಂದಿ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ತಾಲೂಕಿನ ಗಡಿಭಾಗದ ನಾಡಗುಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web man commits suicide
ಜುಗುಪ್ಸೆ: ವ್ಯಕ್ತಿ ಆತ್ಮಹತ್ಯೆ


ನೇಣಿಗೆ ಶರಣಾದವನನ್ನು ಗ್ರಾಮದ ಚಿಕ್ಕರವೋಳಿಜಿರಾವ್‌(45) ಎಂದು ಗುರುತಿಸಲಾಗಿದೆ.

ಚಿಕ್ಕರವೋಳಿಜಿರಾವ್‌ ಗ್ರಾಮದಲ್ಲಿ ವಾಟರ್‌ಮ್ಯಾನ್‌ ಕೆಲಸ ಮಾಡಿಕೊಂಡಿದ್ದು ಕಳೆದ 5 ವರ್ಷಗಳ ಹಿಂದೆ ಸಂಸಾರದ ವಿಚಾರದಲ್ಲಿ ಭಿನ್ನಭಿಪ್ರಾಯ ಉಂಟಾಗಿ ಪತ್ನಿ ಹಾಗೂ ಮಕ್ಕಳು ಈತನನ್ನು ಬಿಟ್ಟು ತವರು ಮನೆಗೆ ಹೋಗಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಬುಧುವಾರ ರಾತ್ರಿ ಗ್ರಾಮದ ಜಮೀನೊಂದರ ಹುಣಸೆಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ