ಆ್ಯಪ್ನಗರ

ಭಯೋತ್ಪಾದನೆ ಚಟುವಟಿಕೆ ಆರೋಪ: ವ್ಯಕ್ತಿಯ ಬಂಧನ

ಭಯೋತ್ಪಾದನೆ ಚಟುವಟಿಕೆ ಆರೋಪದಡಿ ಕೋಲಾರದ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

Vijaya Karnataka Web 20 Jun 2018, 2:38 pm
ಕೋಲಾರ: ಭಯೋತ್ಪಾದನೆ ಚಟುವಟಿಕೆ ಆರೋಪದಡಿ ಕೋಲಾರದ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
Vijaya Karnataka Web arrest


ಬಂಡಿಪುರದ ಶಂಕರ್ ಬಂಧಿತ ಆರೋಪಿ. ಬಂಧಿತನಿಂದ 100 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿದ್ದಾರೆ. ಕಳೆದ‌ ನಾಲ್ಕು ತಿಂಗಳನಿಂದ ಬಂಗಾರಪೇಟೆ ತಾಲೂಕಿನ ಹುಣಸನಹಳ್ಳಿ ಗ್ರಾಮದ ಅಂಬರೀಶ್ ಎಂಬವರ ಮನೆಯಲ್ಲಿಆರೋಪಿ ವಾಸವಾಗಿದ್ದ.

ಒಸಾಮಾ ಬಿನ್‌ ಲಾಡೆನ್ ಮೈ ಗಾಡ್, ಭಯೋತ್ಪಾದನೆಗೆ ಕೈ ಜೋಡಿಸಿ ಎಂದು ಆರೋಪಿ ಕೆಲವರಿಗೆ ಮಸೇಜ್ ಮಾಡಿದ್ದ. ಅನುಮಾನಗೊಂಡ ಕೋಲಾರ ಸೈಬರ್ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ‌ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ