ಆ್ಯಪ್ನಗರ

​ಪ್ರಿಯಕರನ ಅಂತ್ಯಸಂಸ್ಕಾರ: ರಜೆ ಸಿಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಿಯಕರನ ಅಂತ್ಯ ಸಂಸ್ಕಾರಕ್ಕೆ ಹೋಗಲು ರಜೆ ನೀಡದ ಕಾರಣ ಕೆಜಿಎಫ್ ನ ಆ್ಯಂಡರ್ ಸನ್ ಪೇಟೆಯ ನೂರಿ ನರ್ಸಿಂಗ್ ಕಾಲೇಜಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 9 Feb 2017, 12:30 pm
ಕೋಲಾರ: ಪ್ರಿಯಕರನ ಅಂತ್ಯ ಸಂಸ್ಕಾರಕ್ಕೆ ಹೋಗಲು ರಜೆ ನೀಡದ ಕಾರಣ ಕೆಜಿಎಫ್ ನ ಆ್ಯಂಡರ್ ಸನ್ ಪೇಟೆಯಲ್ಲಿರುವ ನೂರಿ ನರ್ಸಿಂಗ್ ಕಾಲೇಜಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web nursing student suicide in kgf
​ಪ್ರಿಯಕರನ ಅಂತ್ಯಸಂಸ್ಕಾರ: ರಜೆ ಸಿಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ


ಪಶ್ಚಿಮ ಬಂಗಾಳದ ದೀಪಾ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಪಶ್ಚಿಮ ಬಂಗಾಳದಲ್ಲಿರುವ ಪ್ರಿಯಕರ ಅಸ್ವಾಭಾವಿಕವಾಗಿ ಮೃತಪಟ್ಟಿರುವ ಮಾಹಿತಿ ಸಿಕ್ಕಿದ ದೀಪಾ ಕಾಲೇಜಿನಲ್ಲಿ ರಜೆ ಕೇಳಿದ್ದರು.

ರಜೆ ನೀಡದಿರಲು ದೀಪಾ ಮನೆಯವರು ಕಾಲೇಜು ಆಡಳಿತದ ಮೇಲೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ರಜೆ ನೀಡಲು ನಿರಾಕರಿಸಲಾಗಿತ್ತು. ಹತಾಶೆಗೊಂಡ ದೀಪಾ ರಾತ್ರಿ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ