ಆ್ಯಪ್ನಗರ

ಲಗ್ನ ಪತ್ರಿಕೆ ಹಂಚುತ್ತಿದ್ದ ಮದುಮಗ ಮಸಣ ಸೇರಿದ

ಶ್ರೀನಿವಾಸಪುರ ತಾಲೂಕಿನ ರೊಣೂರು ಕ್ರಾಸ್ ಬಳಿ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಯುವಕ ಮೃತಪಟ್ಟಿದ್ದಾರೆ.

Vijaya Karnataka Web 11 Oct 2017, 3:05 pm
ಕೋಲಾರ: ಶ್ರೀನಿವಾಸಪುರ ತಾಲೂಕಿನ ರೊಣೂರು ಕ್ರಾಸ್ ಬಳಿ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಯುವಕ ಮೃತಪಟ್ಟಿದ್ದಾರೆ.
Vijaya Karnataka Web road accident in kolar
ಲಗ್ನ ಪತ್ರಿಕೆ ಹಂಚುತ್ತಿದ್ದ ಮದುಮಗ ಮಸಣ ಸೇರಿದ


ತನ್ನ ಮದುವೆಯ ಲಗ್ನ ಪತ್ರಿಕೆ ಹಂಚಲೆಂದು ಹೋಗುತ್ತಿದ್ದ ರಘು (28) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಘು ಶ್ರೀನಿವಾಸಪುರ ಪುರಸಭೆಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ನವೆಂಬರ್ ತಿಂಗಳಿನಲ್ಲಿ ಅವರ ಮದುವೆ ನಡೆಯಲಿತ್ತು.

ದುವೆಯ ಲಗ್ನ ಪತ್ರಿಕೆ ಹಂಚುತ್ತಿದ್ದಾಗ ಈ ದುರಂತ ನಡೆದು ಮೃತಪಟ್ಟಿದ್ದಾರೆ. ಟ್ಯಾಂಕರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ