ಟೇಕಲ್: ಟೇಕಲ್ ಗ್ರಾಮದಲ್ಲಿರುವ ಪುರಾತನ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ ಮತ್ತು ನಾನಾ ಧಾರ್ಮಿಕ ಕಾರ್ಯಗಳು ನಡೆದವು. ಪೂಜೆಯಲ್ಲಿ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ದೇವಾಲಯದ ಮುಖ್ಯ ಅರ್ಚಕ ರಮೇಶಾಚಾರ್ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆದವು. ಗ್ರಾಮದ ಅನೇಕ ಹಿರಿಯ ಮುಖಂಡರು ಪಾಲ್ಗೊಂಡು ಪೂಜೆ ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಟೇಕಲ್ ವರದರಾಜಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ಟೇಕಲ್ ಗ್ರಾಮದಲ್ಲಿರುವ ಪುರಾತನ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ ಮತ್ತು ನಾನಾ ಧಾರ್ಮಿಕ ಕಾರ್ಯಗಳು ನಡೆದವು. ಪೂಜೆಯಲ್ಲಿ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ದೇವಾಲಯದ ಮುಖ್ಯ ಅರ್ಚಕ ರಮೇಶಾಚಾರ್ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆದವು. ಗ್ರಾಮದ ಅನೇಕ ಹಿರಿಯ ಮುಖಂಡರು ಪಾಲ್ಗೊಂಡು ಪೂಜೆ ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
Vijaya Karnataka 19 Dec 2018, 10:14 pm