ಆ್ಯಪ್ನಗರ

‘ಸ್ವಾವಲಂಬಿಯಾಗಿ ಬದುಕಿ’

ಸರಕಾರ ಮಹಿಳೆಯರಿಗಾಗಿಯೇ ನೀಡಿದ ಮೀಸಲಾತಿಯನ್ನು ಬಳಸಿಕೊಂಡು ಸ್ವಾವಲಂಬಿಯಾಗಿ ಬದುಕಬೇಕು ಎಂದು ಸರಕಾರಿ ಸಹಾಯಕ ಅಭಿಯೋಜಕಿ ಜಯಶ್ರೀ ಹೇಳಿದರು.

ವಿಕ ಸುದ್ದಿಲೋಕ 23 May 2016, 7:54 am
ಗಂಗಾವತಿ; ಸರಕಾರ ಮಹಿಳೆಯರಿಗಾಗಿಯೇ ನೀಡಿದ ಮೀಸಲಾತಿಯನ್ನು ಬಳಸಿಕೊಂಡು ಸ್ವಾವಲಂಬಿಯಾಗಿ ಬದುಕಬೇಕು ಎಂದು ಸರಕಾರಿ ಸಹಾಯಕ ಅಭಿಯೋಜಕಿ ಜಯಶ್ರೀ ಹೇಳಿದರು.
Vijaya Karnataka Web
‘ಸ್ವಾವಲಂಬಿಯಾಗಿ ಬದುಕಿ’


ನಗರದ ಈದ್ಗಾ ಕಾಲೊನಿಯ ಸಮುದಾಯ ಭವನದಲ್ಲಿ ಕಾನೂನು ಸೇವೆಗಳ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘದಿಂದ ಭಾನುವಾರ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಾಲಕರು ಹೆಣ್ಣು ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಿ, ಸಮಾಜದಲ್ಲಿ ಸಮಾನತೆ ತರಬೇಕು ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ನಾಗರಾಜ ಜವಳಿ, ಕಾರ್ಮಿಕರ ನಿರೀಕ್ಷಕ ಶೇಖರಗೌಡ ಪಾಟೀಲ್, ಎಂ. ಸ್ವರಾಜ್, ನಾಗರಾಜ, ಮುಸ್ತಾಫ್ ಪಠಾಣ್ ಹಾಗೂ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ