ಆ್ಯಪ್ನಗರ

ತಾಂತ್ರಿಕ ಸಮಸ್ಯೆಯಿಂದ ಮನೆ ಬಿರುಕು: ಭೂವಿಜ್ಞಾನಿ

ತಾಂತ್ರಿಕ ಸಮಸ್ಯೆಯಿಂದ, ತಾಲೂಕಿನ ಹೊಸಳ್ಳಿ ಗ್ರಾಮದ ಮನೆಯೊಂದರಲ್ಲಿ ದಿಢೀರ್ ಬಿರುಕು ಕಾಣಿಸಿಕೊಂಡಿರಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಆರ್.ಎಸ್.ರಾವಳ ತಿಳಿಸಿದ್ದಾರೆ.

ವಿಕ ಸುದ್ದಿಲೋಕ 8 Apr 2017, 8:17 am
ಕೊಪ್ಪಳ: ತಾಂತ್ರಿಕ ಸಮಸ್ಯೆಯಿಂದ, ತಾಲೂಕಿನ ಹೊಸಳ್ಳಿ ಗ್ರಾಮದ ಮನೆಯೊಂದರಲ್ಲಿ ದಿಢೀರ್ ಬಿರುಕು ಕಾಣಿಸಿಕೊಂಡಿರಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಆರ್.ಎಸ್.ರಾವಳ ತಿಳಿಸಿದ್ದಾರೆ.
Vijaya Karnataka Web
ತಾಂತ್ರಿಕ ಸಮಸ್ಯೆಯಿಂದ ಮನೆ ಬಿರುಕು: ಭೂವಿಜ್ಞಾನಿ


‘‘ಈ ಪ್ರದೇಶದಲ್ಲಿ ಭೌಗೋಳಿಕವಾಗಿ ಯಾವುದೇ ಘಟನೆ ನಡೆದಿಲ್ಲ. ಭೂಕಂಪ ಸಂಭವಿಸಿದರೆ ಒಂದೇ ಮನೆಯ ಮೇಲೆ ಪರಿಣಾಮ ಬೀರುವುದಿಲ್ಲ. 5-6 ಕಿ.ಮೀ. ವ್ಯಾಪ್ತಿಯಲ್ಲಿ ಪರಿಣಾಮ ಗೋಚರಿಸಲಿದೆ. ಆದರೆ, ಹೊಸಳ್ಳಿ ಗ್ರಾಮದಲ್ಲಿ ನಡೆದ ಘಟನೆಯನ್ನು ಇನ್ನಷ್ಟು ಸೂಕ್ಷ್ಮವಾಗಿ ಪರಿಶೀಲಿಸಲಿದೆ. ತಾಂತ್ರಿಕ ಸಮಸ್ಯೆ ಮಧ್ಯೆಯೂ ಮನೆ ಕಟ್ಟಿದ್ದರಿಂದ ಗೋಡೆಗಳಲ್ಲಿ ಬಿರುಕು ಉಂಟಾಗಿರುವ ಸಾಧ್ಯತೆಯಿದೆ’’ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ