ಆ್ಯಪ್ನಗರ

ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಪತಿಯ ಕಿರುಕುಳಕ್ಕೆ ಬೇಸತ್ತ ತಾಲೂಕಿನ ಶ್ರೀರಾಮನಗರ ಬಳಿಯ ಗುಂತಕಲ್‌ಕ್ಯಾಂಪ್‌ನ ಗೃಹಿಣಿಯೊಬ್ಬರು, ಬುಧವಾರ ನೇಣುಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 14 Jul 2017, 8:34 am
ಗಂಗಾವತಿ: ಪತಿಯ ಕಿರುಕುಳಕ್ಕೆ ಬೇಸತ್ತ ತಾಲೂಕಿನ ಶ್ರೀರಾಮನಗರ ಬಳಿಯ ಗುಂತಕಲ್‌ಕ್ಯಾಂಪ್‌ನ ಗೃಹಿಣಿಯೊಬ್ಬರು, ಬುಧವಾರ ನೇಣುಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ.
Vijaya Karnataka Web
ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ


ಲಕ್ಷ್ಮಿ ತುಳಸಿ (21) ಮೃತರು. ಎರಡು ವರ್ಷಗಳ ಹಿಂದೆ ಹೊಸಪೇಟೆ ತಾಲೂಕಿನ ಸುಗ್ನಳ್ಳಿ ಕೊಟ್ಯಾಳ್ ನಿವಾಸಿ ನಾಗರಾಜ ಜತೆ ಲಕ್ಷ್ಮಿ ತುಳಸಿ ಮದುವೆಯಾಗಿದ್ದರು. ಪತಿಯ ಕಿರುಕುಳ ತಾಳದ ಅವರು, ಕೆಲವು ದಿನಗಳ ಹಿಂದೆಯಷ್ಟೇ ತವರು ಮನೆಗೆ ಬಂದಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೃಹಿಣಿಯ ಪಾಲಕರು ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ, ಪತಿ ನಾಗರಾಜ ಅವರನ್ನು ವಶಕ್ಕೆ ಪಡೆದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ