ಆ್ಯಪ್ನಗರ

ಹಲ್ಲೆ: ಗ್ರಾ.ಪಂ. ಸದಸ್ಯನ ವಿರುದ್ಧ ಕೇಸ್

ತಾಲೂಕಿನ ಮಲ್ಲಾಪುರ ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಮಲಿಯಪ್ಪ ಅವರ ಮೇಲೆ ನಡೆಸಿದ ಹಲ್ಲೆಗೆ ಸಂಬಂಧಿಸಿ ಗ್ರಾ.ಪಂ.ಸದಸ್ಯ ನಾರಾಯಣಗೌಡ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.

ವಿಕ ಸುದ್ದಿಲೋಕ 10 Aug 2017, 7:59 am
ಗಂಗಾವತಿ: ತಾಲೂಕಿನ ಮಲ್ಲಾಪುರ ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಮಲಿಯಪ್ಪ ಅವರ ಮೇಲೆ ನಡೆಸಿದ ಹಲ್ಲೆಗೆ ಸಂಬಂಧಿಸಿ ಗ್ರಾ.ಪಂ.ಸದಸ್ಯ ನಾರಾಯಣಗೌಡ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
Vijaya Karnataka Web
ಹಲ್ಲೆ: ಗ್ರಾ.ಪಂ. ಸದಸ್ಯನ ವಿರುದ್ಧ ಕೇಸ್


‘‘ಆಶ್ರಯ ಮನೆಗಳ ಜಿಪಿಎಸ್, ಡಾಡಾ ಎಂಟ್ರಿ ಮಾಡುತ್ತಿದ್ದ ತಮ್ಮ ಮೇಲೆ ನಾರಾಯಣಗೌಡ ಅವರು ವಿನಾಕಾರಣ ಹಲ್ಲೆ ನಡೆಸಿದ್ದಾರೆ’’ ಎಂದು ಕಂಪ್ಯೂಟರ್ ಆಪರೇಟರ್ ಮಲಿಯಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ