ಆ್ಯಪ್ನಗರ

ವಿದ್ಯಾರ್ಥಿಗೆ ಥಳಿತ: ಪಾಲಕರಿಂದ ಪ್ರತಿಭಟನೆ

ನಗರದ ಜಂಬಣ್ಣ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷ ಣ ಶಿಕ್ಷ ಕರೊಬ್ಬರು ವಿದ್ಯಾರ್ಥಿಗೆ ಕೈ ಮುರಿಯುವಂತೆ ಹೊಡೆದಿದ್ದಾರೆ ಎಂದು ಆರೋಪಿಸಿ ಪಾಲಕರು ಶಾಲೆಯ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

Vijaya Karnataka 26 Sep 2018, 5:00 am
ಗಂಗಾವತಿ : ನಗರದ ಜಂಬಣ್ಣ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷ ಣ ಶಿಕ್ಷ ಕರೊಬ್ಬರು ವಿದ್ಯಾರ್ಥಿಗೆ ಕೈ ಮುರಿಯುವಂತೆ ಹೊಡೆದಿದ್ದಾರೆ ಎಂದು ಆರೋಪಿಸಿ ಪಾಲಕರು ಶಾಲೆಯ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.
Vijaya Karnataka Web KPL-KPL25CM06


ಶಾಲೆ ಬಿಟ್ಟಿದ್ದಾನೆ ಎಂಬ ಕಾರಣಕ್ಕೆ 8ನೇ ತರಗತಿಯ ಸಲೀಂ ಎಂಬ ವಿದ್ಯಾರ್ಥಿಗೆ ದೈಹಿಕ ಶಿಕ್ಷ ಣ ಶಿಕ್ಷ ಕ ವೆಂಕಟೇಶ ಅವರು ಕೈ ಮುರಿಯುವ ಹಾಗೆ ಹೊಡೆದಿದ್ದಾರೆ. ಈ ಹಿಂದೆ ಇತರ ವಿದ್ಯಾರ್ಥಿಗಳಿಗೂ ಹೊಡೆದಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದರು. ಕೋಪಗೊಂಡ ಪಾಲಕರು ಶಾಲೆಗೆ ಭೇಟಿ ನೀಡಿ, ಕೆಲ ಕಾಲ ಪ್ರತಿಭಟನೆ ನಡೆಸಿದರು. ನಂತರ ಶಿಕ್ಷ ಕನ ವರ್ತನೆಯನ್ನು ಖಂಡಿಸಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ