ಆ್ಯಪ್ನಗರ

ಕೊಂಡ ಹಾಯುವಾಗ ಕೆಂಡಕ್ಕೆ ಬಿದ್ದ ಯುವಕ

ಹಿರೇಬೆಣಕಲ್ ಗ್ರಾಮದಲ್ಲಿ ಕೊಂಡ ಹಾಯುವಾಗ ಯುವಕನೊಬ್ಬ ಕೆಂಡಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ

Vijaya Karnataka Web 10 Oct 2017, 1:08 pm
ಕೊಪ್ಪಳ: ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ಕೊಂಡ ಹಾಯುವಾಗ ಯುವಕನೊಬ್ಬ ಕೆಂಡಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಖಾದರ್‌ಬಾಷ ಗಾಯಗೊಂಡವರು.
Vijaya Karnataka Web fire injury to man in hire benakal
ಕೊಂಡ ಹಾಯುವಾಗ ಕೆಂಡಕ್ಕೆ ಬಿದ್ದ ಯುವಕ


ಮೊಹರಂ ನಿಮಿತ್ತ ಕೌಡೆಪೀರ ದೇವರ ಆಚರಣೆ ವೇಳೆ ಈ ದುರಂತ ನಡೆದಿದೆ. ಯುವಕನನ್ನು ರಕ್ಷಿಸಿದ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ