ಆ್ಯಪ್ನಗರ

ಪಾಲಕರು ಮಕ್ಕಳಿಗೆ ಕಡ್ಡಾಯ ಶಿಕ್ಷ ಣ ಕೊಡಿಸಿ

ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷ ಣ ಕೊಡಿಸಬೇಕು ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದರು.

Vijaya Karnataka 2 Oct 2018, 4:27 pm
ಯಲಬುರ್ಗಾ : ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷ ಣ ಕೊಡಿಸಬೇಕು ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದರು.
Vijaya Karnataka Web parents should give their children compulsory education
ಪಾಲಕರು ಮಕ್ಕಳಿಗೆ ಕಡ್ಡಾಯ ಶಿಕ್ಷ ಣ ಕೊಡಿಸಿ


ಪಟ್ಟಣದ ಬಾಲಕಿಯರ ಸರಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೈಸಿಕಲ್‌ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶ್ರೀಧರಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿ.ಪಂ.ಮಾಜಿ ಸದಸ್ಯರಾದ ಸಿ.ಎಚ್‌.ಪಾಟೀಲ್‌, ಈರಪ್ಪ ಕುಡಗುಂಟಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಶಿವನಗೌಡ ಬನ್ನಪ್ಪಗೌಡ್ರ, ವೀರಣ್ಣ ಹುಬ್ಬಳ್ಳಿ, ಸಿದ್ರಾಮೇಶ ಬೇಲೇರಿ, ಶಿವಾನಂದ ಬಣಕಾರ್‌, ಪ.ಪಂ.ಸದಸ್ಯ ವಸಂತ ಬಾವಿಮನಿ ಸೇರಿ ಶಿಕ್ಷ ಕರು, ಮುಖಂಡರು, ವಿದ್ಯಾರ್ಥಿಗಳು ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ