ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ತಾಲೂಕಿನ ಮೆತಗಲ್ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತರೊಬ್ಬರು, ವಿಷ ಕುಡಿದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 20 Apr 2016, 8:08 am
ಕೊಪ್ಪಳ ; ತಾಲೂಕಿನ ಮೆತಗಲ್ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತರೊಬ್ಬರು, ವಿಷ ಕುಡಿದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web salabadhe farmer commits suicide
ಸಾಲಬಾಧೆ: ರೈತ ಆತ್ಮಹತ್ಯೆ


ನಾಗಯ್ಯ ಬಗನಾಳ(32) ಮೃತರು. ಕೃಷಿ ಚಟುವಟಿಕೆಗಾಗಿ ಅವರು, ಬ್ಯಾಂಕಿನಿಂದ 1.50ಲಕ್ಷ ರೂ. ಸಾಲಮಾಡಿದ್ದರು. ಬೆಳೆ ಹಾನಿ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದ ಚಿಂತೆ ಅವರನ್ನು ಕಾಡುತ್ತಿತ್ತು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ