ಆ್ಯಪ್ನಗರ

ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ

ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಮೀಪದ ಕಾತರಕಿ ಗ್ರಾಮದ ಮೀನುಗಾರರೊಬ್ಬರು ಶುಕ್ರವಾರ ನಾಪತ್ತೆಯಾಗಿದ್ದಾರೆ.

Vijaya Karnataka 14 Jul 2018, 12:00 am
ಅಳವಂಡಿ (ಕೊಪ್ಪಳ ಜಿಲ್ಲೆ) : ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಮೀಪದ ಕಾತರಕಿ ಗ್ರಾಮದ ಮೀನುಗಾರರೊಬ್ಬರು ಶುಕ್ರವಾರ ನಾಪತ್ತೆಯಾಗಿದ್ದಾರೆ.
Vijaya Karnataka Web the man who went fishing was missing
ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ


ರಾಜೇಸಾಬ್ ಮೌಲಾಸಾಬ್ (40) ನಾಪತ್ತೆಯಾದ ಮೀನುಗಾರ. ಮತ್ತೊಬ್ಬ ಮೀನುಗಾರ ಅಣ್ಣಪ್ಪ ಮಡಿವಾಳರ ಈಜಿ ದಡ ಸೇರಿದ್ದಾರೆ. ಅಳವಂಡಿ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದರು. ನದಿಯಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿದೆ.

ರಾತ್ರಿಯಾಗಿದ್ದರಿಂದ ಪತ್ತೆ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಬೆಳಗ್ಗೆ ಶೋಧ ಮುಂದುವರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ